Webdunia - Bharat's app for daily news and videos

Install App

ಭಾರತದಲ್ಲಿ ಕ್ರಿಕೆಟ್ ನಿಷೇಧಿಸಲು ಐಸಿಸಿಗೆ ಪಾಕ್ ಆಗ್ರಹ! ಕಾರಣ ಏನು ಗೊತ್ತಾ?

Webdunia
ಶನಿವಾರ, 14 ಅಕ್ಟೋಬರ್ 2017 (09:01 IST)
ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಭಾರತದಲ್ಲೂ ಕ್ರಿಕೆಟ್ ನಿಷೇಧಿಸುವಂತೆ ಐಸಿಸಿಗೆ ಮನವಿ ಮಾಡಿದೆ. ಅದಕ್ಕೆ ಕಾರಣ ಏನು ಗೊತ್ತಾ?


ದ್ವಿತೀಯ ಟಿ20 ಪಂದ್ಯ ಗೆದ್ದು ತವರಿಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಗುವಾಹಟಿಯಲ್ಲಿ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಈ ಘಟನೆ ಭಾರೀ ಸಂಚಲನ ಮೂಡಿಸಿತ್ತು. ಇದೇ ಕಾರಣಕ್ಕೆ ಭಾರತದಲ್ಲಿ ಕ್ರಿಕೆಟ್ ನಿಷೇಧಿಸಲು ಪಾಕ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಹಿಂದೂ ತೀವ್ರ ಗಾಮಿಗಳು ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ದಾಳಿ ಮಾಡಿದ್ದಾರೆ. ಈಗ ಭಾರತ ದೊಡ್ಡ ಉಗ್ರಗಾಮಿ ರಾಷ್ಟ್ರ. ಆ ದೇಶದ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ ಎಂದು ಐಸಿಸಿಗೆ ಪಾಕ್ ಅಭಿಮಾನಿಗಳು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Viral Video: ಪಹಲ್ಗಾಮ್ ಸಂತ್ರಸ್ತರಿಗೆ ಮೌನ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಪಾಂಡ್ಯದ್ದು ಇದೇನು ವರ್ತನೆ

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

IPL 2025 RCB vs RR: ತವರಿನಲ್ಲಿ ಮಾನ ವಾಪಸ್ ಪಡೆಯಲು ಆರ್ ಸಿಬಿಗೆ ಇಂದು ಒಳ್ಳೆ ಚಾನ್ಸ್

Jasprit Bumrah: ಕೆಳಗೆ ಬಿದ್ದು ಚಡಪಡಿಸುತ್ತಿದ್ದರೂ ಅಭಿನವ್ ಮನೋಹರ್ ಕಡೆ ತಿರುಗಿಯೂ ನೋಡದ ಜಸ್ಪ್ರೀತ್ ಬುಮ್ರಾ

IPL 2025: ಮತ್ತೆ ಅಬ್ಬರಿಸಿದ ರೋಹಿತ್‌ ಶರ್ಮಾ: ಫೀನಿಕ್ಸ್‌ನಂತೆ ಎದ್ದು ಸತತ ನಾಲ್ಕನೇ ಪಂದ್ಯ ಗೆದ್ದ ಮುಂಬೈ

ಮುಂದಿನ ಸುದ್ದಿ
Show comments