ಧೋನಿ ಕ್ರಿಕೆಟ್ ಆಡಲು ಬಂದಿದ್ದಾ? ಮಹಾಭಾರತ ಮಾಡಲು ಬಂದಿದ್ದಾ? ಮಹಿ ಮೇಲೆ ಪಾಕ್ ಸಚಿವರ ಆಕ್ರೋಶ

Webdunia
ಶುಕ್ರವಾರ, 7 ಜೂನ್ 2019 (10:17 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರ ಮೊದಲ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ವಿಕೆಟ್ ಕೀಪರ್ ಧೋನಿ ಕೈಗೆ ಭಾರತದ ಅರೆಸೇನಾ ಪಡೆಯ ಚಿಹ್ನೆಯಿರುವ ಗ್ಲೌಸ್ ಧರಿಸಿರುವುದು ಇದೀಗ ವ್ಯಾಪಕ ವಿವಾದಕ್ಕೆ ಗುರಿಯಾಗಿದೆ.


ಅಭಿಮಾನಿಗಳು ಧೋನಿ ದೇಶಾಭಿಮಾನವನ್ನು ಕೊಂಡಾಡಿದರೆ, ಐಸಿಸಿ ಬಿಸಿಸಿಗೆ ಈ ಚಿಹ್ನೆಯನ್ನು ತೆಗೆಯಲು ಧೋನಿಗೆ ಸೂಚಿಸಲು ತಾಕೀತು ಮಾಡಿದೆ. ಬಿಸಿಸಿಐ ಕೂಡಾ ಇದೀಗ ಧೋನಿಗೆ ಚಿಹ್ನೆ ಬಳಸದಂತೆ ಸೂಚಿಸಿದೆ.

ಇದರ ಬೆನ್ನಲ್ಲೇ ಪಾಕ್ ಸಚಿವ ಫವಾದ್ ಚೌಧರಿ ಧೋನಿ ನಡೆಗೆ ಕೆಂಗಣ್ಣು ಬೀರಿದ್ದಾರೆ. ‘ಧೋನಿ ಇಂಗ್ಲೆಂಡ್ ಗೆ ಕ್ರಿಕೆಟ್ ಆಡಲು ಬಂದಿದ್ದು, ಮಹಾಭಾರತ ಮಾಡಲು ಅಲ್ಲ. ಭಾರತೀಯ ಮಾಧ್ಯಮಗಳಲ್ಲಿ ಈ ಬಗ್ಗೆ ಎಂತಹಾ ಮೂರ್ಖತನದ ಚರ್ಚೆ ನಡೆಯುತ್ತಿದೆ. ಯುದ್ಧದ ಆಸೆಯಿದ್ದವರೆಲ್ಲಾ ರವಾಂಡಾಕ್ಕೋ ಸಿರಿಯಾಕ್ಕೋ ಯುದ್ಧ ಮಾಡಲು ಹೋಗಲಿ’ ಎಂದು ಫವಾದ್ ಕೆಂಡ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments