Webdunia - Bharat's app for daily news and videos

Install App

ಧೋನಿ ಕ್ರಿಕೆಟ್ ಆಡಲು ಬಂದಿದ್ದಾ? ಮಹಾಭಾರತ ಮಾಡಲು ಬಂದಿದ್ದಾ? ಮಹಿ ಮೇಲೆ ಪಾಕ್ ಸಚಿವರ ಆಕ್ರೋಶ

Webdunia
ಶುಕ್ರವಾರ, 7 ಜೂನ್ 2019 (10:17 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರ ಮೊದಲ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ವಿಕೆಟ್ ಕೀಪರ್ ಧೋನಿ ಕೈಗೆ ಭಾರತದ ಅರೆಸೇನಾ ಪಡೆಯ ಚಿಹ್ನೆಯಿರುವ ಗ್ಲೌಸ್ ಧರಿಸಿರುವುದು ಇದೀಗ ವ್ಯಾಪಕ ವಿವಾದಕ್ಕೆ ಗುರಿಯಾಗಿದೆ.


ಅಭಿಮಾನಿಗಳು ಧೋನಿ ದೇಶಾಭಿಮಾನವನ್ನು ಕೊಂಡಾಡಿದರೆ, ಐಸಿಸಿ ಬಿಸಿಸಿಗೆ ಈ ಚಿಹ್ನೆಯನ್ನು ತೆಗೆಯಲು ಧೋನಿಗೆ ಸೂಚಿಸಲು ತಾಕೀತು ಮಾಡಿದೆ. ಬಿಸಿಸಿಐ ಕೂಡಾ ಇದೀಗ ಧೋನಿಗೆ ಚಿಹ್ನೆ ಬಳಸದಂತೆ ಸೂಚಿಸಿದೆ.

ಇದರ ಬೆನ್ನಲ್ಲೇ ಪಾಕ್ ಸಚಿವ ಫವಾದ್ ಚೌಧರಿ ಧೋನಿ ನಡೆಗೆ ಕೆಂಗಣ್ಣು ಬೀರಿದ್ದಾರೆ. ‘ಧೋನಿ ಇಂಗ್ಲೆಂಡ್ ಗೆ ಕ್ರಿಕೆಟ್ ಆಡಲು ಬಂದಿದ್ದು, ಮಹಾಭಾರತ ಮಾಡಲು ಅಲ್ಲ. ಭಾರತೀಯ ಮಾಧ್ಯಮಗಳಲ್ಲಿ ಈ ಬಗ್ಗೆ ಎಂತಹಾ ಮೂರ್ಖತನದ ಚರ್ಚೆ ನಡೆಯುತ್ತಿದೆ. ಯುದ್ಧದ ಆಸೆಯಿದ್ದವರೆಲ್ಲಾ ರವಾಂಡಾಕ್ಕೋ ಸಿರಿಯಾಕ್ಕೋ ಯುದ್ಧ ಮಾಡಲು ಹೋಗಲಿ’ ಎಂದು ಫವಾದ್ ಕೆಂಡ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ಮುಂಬೈ ಇಂಡಿಯನ್ಸ್‌ ಎಂಟ್ರಿ

IPL 2025: ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಫೀಲ್ಡಿಂಗ್‌ ಆಯ್ಕೆ: ಯಾರಿಗೆ ಸಿಗುತ್ತೆ ಪ್ಲೇ ಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments