Webdunia - Bharat's app for daily news and videos

Install App

ವಿಶ್ವಕಪ್ ಸಮರಕ್ಕೆ ಮೊದಲು ಅಭಿನಂದನ್ ಜೈನ್ ಲೇವಡಿ ಮಾಡಿದ ಪಾಕ್ ಟಿವಿ ವಾಹಿನಿ

Webdunia
ಬುಧವಾರ, 12 ಜೂನ್ 2019 (09:09 IST)
ಇಸ್ಲಾಮಾಬಾದ್: ವಿಶ್ವಕಪ್ ಕೂಟದಲ್ಲಿ ಜೂನ್ 16 ರಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.

 

ಈ ಜಿದ್ದಾ ಜಿದ್ದಿನ ಹೋರಾಟಕ್ಕೆ ಮೊದಲು ಪಾಕಿಸ್ತಾನದ ಟಿವಿ ವಾಹಿನಿಯೊಂದು ವಿಂಗ್ ಕಮಾಂಡರ್ ಅಭಿನಂದನ್ ಜೈನ್ ರನ್ನು ಲೇವಡಿ ಮಾಡುವಂತಹ ಜಾಹೀರಾತೊಂದನ್ನು ಪ್ರಕಟಿಸಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಏರ್ ಸ್ಟ್ರೈಕ್ ನಡೆಸಿದ ಬಳಿಕ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಅಕಸ್ಮತ್ತಾಗಿ ಪಾಕ್ ಗಡಿಯೊಳಕ್ಕೆ ಹೋಗಿ ಕೊನೆಗೆ ಭಾರತ ಸರ್ಕಾರ ಮಧ್ಯಸ್ಥಿಕೆ ವಹಿಸಿ ಆತನನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತಂದಿತ್ತು.

ಆದರೆ ಪಾಕಿಸ್ತಾನ ಈ ವಿಚಾರವನ್ನು ಭಾರತದ ವಿರುದ್ಧ ಲೇವಡಿ ಮಾಡಲು ಅಸ್ತ್ರವಾಗಿ ಬಳಸಿಕೊಂಡಿದೆ. ಅಭಿನಂದನ್ ಜೈನ್ ರನ್ನೇ ಹೋಲುವ ವ್ಯಕ್ತಿ ಚಹಾ ಹೀರುತ್ತಾ ಕುಳಿತಿರುತ್ತಾನೆ. ಆತನಿಗೆ ಕ್ರಿಕೆಟ್ ಕುರಿತಾಗಿ ಹಲವು ಪ್ರಶ್ನೆ ಕೇಳಲಾಗುತ್ತದೆ. ಈ ಸಂದರ್ಭದಲ್ಲಿ ಆತ ಸಾರಿ, ನಿಮಗೆ ನಾನು ಇದನ್ನು ಹೇಳುವ ಹಾಗಿಲ್ಲ ಎನ್ನುತ್ತಾನೆ. ಕೊನೆಯಲ್ಲಿ ಆತ ಕಪ್ ಸಮೇತ ಎದ್ದು ಹೋಗುವಾಗ ಕಪ್ ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀಯಾ ಎಂದು ಕೇಳಿ ತಮಾಷೆ ಮಾಡಲಾಗುತ್ತದೆ. ಪಾಕ್ ಟಿವಿಯ ಈ ಜಾಹೀರಾತಿಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments