Webdunia - Bharat's app for daily news and videos

Install App

ದ್ವಿಪಕ್ಷೀಯ ಸರಣಿ ಮಾತುಕತೆ ಬೇಡ: ಪಿಸಿಬಿಗೆ ಪಾಕ್ ಸರ್ಕಾರ ನಿರ್ಬಂಧ

Webdunia
ಸೋಮವಾರ, 30 ಮೇ 2016 (16:55 IST)
ಪಾಕಿಸ್ತಾನ ಸರ್ಕಾರವು ಬಿಸಿಸಿಐ ಜತೆ ದ್ವಿಪಕ್ಷೀಯ ಸರಣಿ ಕುರಿತು ಯಾವುದೇ ಮಾತುಕತೆ ಆರಂಭಿಸದಂತೆ ಪಾಕ್ ಕ್ರಿಕೆಟ್ ಮಂಡಳಿಯನ್ನು ನಿರ್ಬಂಧಿಸಿದೆ. ಉಭಯರಾಷ್ಟ್ರಗಳ ನಡುವೆ ಏರುಪೇರಾದ ರಾಜಕೀಯ ಸಂಬಂಧವು ದ್ವಿಪಕ್ಷೀಯ ಸರಣಿಗೆ ಅಡ್ಡಿಯಾಗಿತ್ತು. 
 
 ಸರ್ಕಾರ ಹೊಸ ಸೂಚನೆ ನೀಡುವ ತನಕ ಪಿಸಿಬಿ ಬಿಸಿಸಿಐ ಜತೆ ದ್ವಿಪಕ್ಷೀಯ ಸರಣಿಯನ್ನು ಆರಂಭಿಸುವ ಕುರಿತು ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಪಿಸಿಬಿ ಅಧ್ಯಕ್ಷ ಶಹರ್‌ಯಾರ್ ಖಾನ್ ಹೇಳಿದರು. ಆದ್ದರಿಂದ ಇತ್ತೀಚಿನ ಐಸಿಸಿ ಸಭೆಯಲ್ಲಿ ಬಿಸಿಸಿಐ ಅಧಿಕಾರಿಗಳ ಜತೆ ಚರ್ಚೆ ನಡೆಸುವುದನ್ನು ಪಿಸಿಬಿ ತಪ್ಪಿಸಿದ್ದು ಇದೇ ಕಾರಣದಿಂದಾಗಿ ಎಂದು ಅವರು ಹೇಳಿದರು.
ಅನುರಾಗ್ ಠಾಕೂರ್ ಅವಲರು ಬಿಸಿಸಿಐ ಹೊಸ ಅಧ್ಯಕ್ಷರಾಗಿರುವುದು ಮುಂದಿ ಭಾರತ-ಪಾಕ್ ಕ್ರಿಕೆಟ್ ಮಾತುಕತೆಗೆ ಧನಾತ್ಮಕ ಬೆಳವಣಿಗೆ ಎಂದೂ ಖಾನ್ ಪ್ರತಿಕ್ರಿಯಿಸಿದರು. 
 
2008ರಲ್ಲಿ ಮುಂಬೈ ಭಯೋತ್ಪಾದನೆ ದಾಳಿ ನಡೆದಾಗಿನಿಂದ ಪಾಕಿಸ್ತಾನ ಜತೆ ಭಾರತ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ. ಆದರೆ ಪಾಕಿಸ್ತಾನವು ಭಾರತದಲ್ಲಿ  2012/13ರಲ್ಲಿ ಸದ್ಭಾವನಾ ಪ್ರವಾಸವನ್ನು ಕೈಗೊಂಡಿತ್ತು. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments