Asia Cup: ಮ್ಯಾಚ್ ರೆಫರಿ ವಿವಾದದಿಂದ ಏನೂ ಗಿಟ್ಟಲಿಲ್ಲ ಎಂದು ಈಗ ಮತ್ತೊಂದು ತಗಾದೆ ಶುರು ಮಾಡಿ ಪಾಕಿಸ್ತಾನ

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (11:13 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ವಿರುದ್ಧ ಶೇಕ್ ಹ್ಯಾಂಡ್ ವಿವಾದವನ್ನೇ ಇಟ್ಟುಕೊಂಡು ಹೈಡ್ರಾಮಾ ಮಾಡಿದ ಪಾಕಿಸ್ತಾನಕ್ಕೆ ಏನೂ ಗಿಟ್ಟಲಿಲ್ಲ. ಹೀಗಾಗಿ ಈಗ ಮತ್ತೊಂದು ತಗಾದೆ ತೆಗೆಯಲು ಮುಂದಾಗಿದೆ.

ಪಂದ್ಯದ ಬಳಿಕ ಭಾರತೀಯ ಆಟಗಾರರು ಕೈ ಕುಲುಕಲಿಲ್ಲ. ಇದಕ್ಕೆ ಮ್ಯಾಚ್ ರೆಫರಿಯೇ ಕಾರಣ. ಅವರು ಭಾರತದ ಪರವಾಗಿ ಇದ್ದಾರೆ. ಹೀಗಾಗಿ ಅವರನ್ನು ಕಿತ್ತು ಹಾಕಬೇಕು ಎಂದು ಹೈಡ್ರಾಮಾ ಮಾಡಿದ ಪಾಕಿಸ್ತಾನಕ್ಕೆ ಐಸಿಸಿ ಕ್ಯಾರೇ ಎಂದಿರಲಿಲ್ಲ.

ಇದೀಗ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ರನ್ನು ಇಟ್ಟುಕೊಂಡು ಪಾಕಿಸ್ತಾನ ಐಸಿಸಿಗೆ ದೂರು ನೀಡಲು ಮುಂದಾಗಿದೆ. ಸೂರ್ಯಕುಮಾರ್ ಯಾದವ್ ಪಂದ್ಯ ಗೆದ್ದ ಬಳಿಕ ಗೆಲುವನ್ನು ಭಾರತೀಯ ಸೇನೆಗೆ ಅರ್ಪಿಸಿದ್ದರು.

ಹೀಗಾಗಿ ಇದನ್ನೇ ಮುಂದಿಟ್ಟುಕೊಂಡು ಐಸಿಸಿಗೆ ದೂರು ಕೊಡಲು ಮುಂದಾಗಿದೆ. ಪಂದ್ಯ ಮುಗಿದ ಬಳಿಕ ಗೆಲುವನ್ನು ಭಾರತೀಯ ಸೇನೆಗೆ ಅರ್ಪಿಸಿದ್ದರು. ಇದೇ ಕಾರಣನ್ನು ನೀಡಿ ಈಗ ಪಾಕಿಸ್ತಾನ ಐಸಿಸಿಗೆ ದೂರು ನೀಡಲು ಮುಂದಾಗಿದೆ. ಭಾರತ ಈ ಮೂಲಕ ಕ್ರೀಡೆಯಲ್ಲಿ ರಾಜಕೀಯ ಬೆರೆಸಿದೆ ಎಂದು ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ನಿಮ್ಮ ಮನೆ ಸೊತ್ತಲ್ಲ: ಎಸಿಸಿ ಸಭೆಯಲ್ಲಿ ಮೊಹ್ಸಿನ್ ನಖ್ವಿಗೆ ಬೆವರಿಳಿಸಿದ ಬಿಸಿಸಿಐ

Video: ಮಹಿಳೆಯರ ವಿಶ್ವಕಪ್ ಆರಂಭಕ್ಕೆ ಮುನ್ನ ಇಂಪಾಗಿ ರಾಷ್ಟ್ರಗೀತೆ ಹಾಡಿದ ಶ್ರೇಯಾ ಘೋಷಾಲ್

ಪಾಕಿಸ್ತಾನಿಗಳಿಗೆ ಖಡಕ್ ಕೌಂಟರ್‌ ಕೊಟ್ಟ ಫೈನಲ್ ಗೆಲುವಿನ ಹೀರೋ ತಿಲಕ್ ವರ್ಮಾ

ಟೂರ್ನಮೆಂಟ್‌ನ ಬೆಸ್ಟ್ ಆಟಗಾರ ಪ್ರಶಸ್ತಿ ಗೆದ್ದರು ಗುರುವನ್ನು ಮರೆಯದ ಅಭಿಷೇಕ್ ಶರ್ಮಾ

ICC Womens World Cup:Ind vs Sri ಮೊದಲ ದಿನದ ಪಂದ್ಯಕ್ಕೆ ವರುಣ ಅಡ್ಡಿ

ಮುಂದಿನ ಸುದ್ದಿ
Show comments