Webdunia - Bharat's app for daily news and videos

Install App

ಏಷ್ಯಾ ಕಪ್ ಸೋತ ಬೆನ್ನಲ್ಲೇ ಭಾರತೀಯ ಪತ್ರಕರ್ತನ ಮೇಲೆ ಪಿಸಿಬಿ ಅಧ್ಯ ಕ್ಷ ರಮೀಜ್ ರಾಜಾ ದುಂಡಾವರ್ತನೆ

Webdunia
ಸೋಮವಾರ, 12 ಸೆಪ್ಟಂಬರ್ 2022 (10:05 IST)
ದುಬೈ: ಏಷ್ಯಾ ಕಪ್ ನಲ್ಲಿ ಶ್ರೀಲಂಕಾ ವಿರುದ್ಧ ಫೈನಲ್ ನಲ್ಲಿ 23 ರನ್ ಗಳ ಸೋಲುಂಡ ಬಳಿಕ ಹತಾಶೆಗೊಳಗಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ರಮೀಜ್ ರಾಜಾ ಭಾರತೀಯ ಪತ್ರಕರ್ತನ ಮೇಲೆ ದುಂಡಾವರ್ತನೆ ತೋರಿದ್ದಾರೆ.

ಪಾಕ್ ಸೋಲಿನ ಬಳಿಕ ರಮೀಜ್ ರಾಜಾರನ್ನು ಪತ್ರಕರ್ತರು ಪ್ರಶ್ನೆ ಮಾಡಿದ್ದಾರೆ. ಈ ಪೈಕಿ ಭಾರತೀಯ ಪತ್ರಕರ್ತರೊಬ್ಬರು, ಪಾಕಿಸ್ತಾನ ಜನ ಈ ಸೋಲಿನಿಂದ ಬೇಸರಗೊಂಡಿದ್ದಾರೆ. ಅವರಿಗೆ ಏನು ಹೇಳಲು ಬಯಸುತ್ತೀರಿ ಎಂದು ಪ್ರಶ್ನಿಸಿದ್ದರು.

ಇದರಿಂದ ಕೋಪಗೊಂಡ ರಮೀಜ್ ರಾಜಾ, ‘ನೀವು ಭಾರತೀಯ ಪತ್ರಕರ್ತ ಎನಿಸುತ್ತದೆ. ನಿಮಗೆ ತುಂಬಾ ಖುಷಿಯಾಗಿರಬಹುದು ಈಗ’ ಎಂದು ಕಿಡಿ ಕಾರಿದರು. ಬಳಿಕ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆ ಪತ್ರಕರ್ತನ ಫೋನ್ ಕಿತ್ತುಕೊಂಡಿದ್ದಾರೆ. ಬಳಿಕ ಅದನ್ನು ಆತನಿಗೆ ತಿರುಗಿಸಿ ಅಲ್ಲಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments