Daily Horoscope

ನಮ್ಮ ಜತೆ ಆಡಿ ಎಂದು ಭಾರತವೇ ಬೇಡುವಂತೆ ಮಾಡುತ್ತೇವೆ ಎಂದ ಪಾಕ್ ಕ್ರಿಕೆಟ್ ಮಂಡಳಿ

Webdunia
ಮಂಗಳವಾರ, 12 ಫೆಬ್ರವರಿ 2019 (09:35 IST)
ಇಸ್ಲಾಮಾಬಾದ್: ಇದುವರೆಗೆ ಭಾರತೀಯ ಕ್ರಿಕೆಟ್ ಮಂಡಳಿ ಬಳಿ ಕ್ರಿಕೆಟ್ ಸರಣಿ ಆಡಲು ಮನವಿ ಮಾಡಿ ಸೋತ ಪಾಕಿಸ್ತಾನ ಇದೀಗ ತನ್ನ ವರಸೆ ಬದಲಿಸಿದೆ.


ಬಿಸಿಸಿಐನಿಂದ ನಷ್ಟಪರಿಹಾರ ಕಕ್ಕಿಸಲು ಐಸಿಸಿ ಮೊರೆ ಹೋಗಿ ವಿಫಲವಾದ ಮೇಲೆ ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹತಾಶೆಯ ಹೇಳಿಕೆ ನೀಡಿದ್ದಾರೆ. ಇನ್ನು ಮುಂದೆ ನಾವಾಗಿಯೇ ಅವರ ಬಳಿ ಕ್ರಿಕೆಟ್ ಆಡೋಣ ಎಂದು ಕೇಳೋದು ಬೇಡ ಎಂದು ಪಿಸಿಬಿ ಮ್ಯಾನೇಜಿಂಗ್ ಡೈರೆಕ್ಟರ್ ವಾಸಿಂ ಖಾನ್ ಹೇಳಿದ್ದಾರೆ.

‘ನಮಗೂ ಆತ್ಮಗೌರವವಿದೆ. ಭಾರತದ ಬಳಿ ಅಂಗಲಾಚುತ್ತಾ ಕೂರುವುದನ್ನು ನಾವು ಬಿಡಬೇಕು. ದಿನ ಕಳೆಯುತ್ತಿದೆ, ವಿಶ್ವವೂ ಗುಂಡಗಿದೆ. ನಾವು ನಮ್ಮ ದೇಶದ ಕ್ರಿಕೆಟ್ ಅಭಿವೃದ್ಧಿ ಪಡಿಸುವುದರತ್ತ ಗಮನಹರಿಸಬೇಕು. ಮುಂದೊಂದು ದಿನ ಭಾರತವೇ ನಮ್ಮ ಬಳಿ ಸರಣಿ ಆಡಲು ಬೇಡಬಹುದು’ ಎಂದು ವಾಸಿಂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments