Webdunia - Bharat's app for daily news and videos

Install App

ಕ್ರಿಕೆಟ್ ಆಡದ ಭಾರತದ ಬಳಿ ಪಾಕ್ ಕೇಳುತ್ತಿದೆ ಈ ದುಬಾರಿ ಹಣ!

Webdunia
ಭಾನುವಾರ, 1 ಅಕ್ಟೋಬರ್ 2017 (07:04 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಸಂಬಂಧ ಹಳಸಿದ ಹಿನ್ನಲೆಯಲ್ಲಿ ಉಭಯ ದೇಶಗಳ ನಡುವೆ ಒಪ್ಪಂದವಾಗಿದ್ದ ಸರಣಿ ನಡೆಯುತ್ತಿಲ್ಲ. ಇದನ್ನು ಮುಂದಿಟ್ಟುಕೊಂಡು ಪಾಕ್, ಭಾರತದ ಬಳಿ ಪರಿಹಾರದ ರೂಪದಲ್ಲಿ ದುಬಾರಿ ಮೊತ್ತ ಕೇಳಿದೆ.

 
2014 ರಲ್ಲಿ ಬಿಸಿಸಿಐ ಆರು ಕ್ರಿಕೆಟ್ ಸರಣಿಗಳನ್ನು ಆಡುವುದಾಗಿ ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ ಒಪ್ಪಂದದ ಪ್ರಕಾರ ಸರಣಿ ಆಡದೇ ಒಪ್ಪಂದ ಮುರಿದಿದೆ. ಗಡಿ ವಿವಾದವನ್ನು ಮುಂದಿಟ್ಟುಕೊಂಡು ಸರಣಿ ಆಡಲು ಒಪ್ಪದೇ ನಮಗೆ ನಷ್ಟವುಂಟುಮಾಡಿದೆ. ಹೀಗಾಗಿ ಪರಿಹಾರ ದೊರಕಿಸಿಕೊಡಬೇಕೆಂದು ಪಿಸಿಬಿ ಐಸಿಸಿ ಬಾಗಿಲು ತಟ್ಟಿದೆ.

ಮೂಲವೊಂದರ ಪ್ರಕಾರ ಪಿಸಿಬಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ ಪರಿಹಾರದ ರೂಪವಾಗಿ 70 ಮಿಲಿಯನ್ ಅಮೆರಿಕನ್ ಡಾಲರ್ ಪರಿಹಾರ ಕೇಳಲಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಕಾನೂನು ಹೋರಾಟ ನಡೆಸಲೂ ಅದು ಮುಂದಾಗಿದೆ.

ಉರಿ ದಾಳಿ ನಂತರ ಪಾಕ್ ಜತೆ ಯಾವುದೇ ರೀತಿಯ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಆದೇಶಿಸಿದ ಹಿನ್ನಲೆಯಲ್ಲಿ ಬಿಸಿಸಿಐ ಆ ದೇಶದೊಂದಿಗೆ ಒಪ್ಪಂದದ ಪ್ರಕಾರ ಸರಣಿಯಲ್ಲಿ ಪಾಲ್ಗೊಂಡಿಲ್ಲ. ತಟಸ್ಥ ಸ್ಥಳದಲ್ಲಾದರೂ ಆಡಲು ಸರ್ಕಾರ ಒಪ್ಪಿಗೆ ಕೊಡುತ್ತಿಲ್ಲ ಎನ್ನುವ ಕಾರಣಕ್ಕೆ ಬಿಸಿಸಿಐ ಮೌನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments