Webdunia - Bharat's app for daily news and videos

Install App

ಗಂಗೂಲಿ ಒತ್ತಡಕ್ಕೆ ಮಣಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

Webdunia
ಭಾನುವಾರ, 8 ಮಾರ್ಚ್ 2020 (09:38 IST)
ದುಬೈ: ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಖಡಕ್ ನಿಲುವಿನಿಂದಾಗಿ ಪಾಕಿಸ್ತಾನ ಇದೀಗ 2020 ರ ಏಷ್ಯಾ ಕಪ್ ಕ್ರಿಕೆಟ್ ಕೂಟವನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ.


ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲ್ಲ ಎಂದು ಗಂಗೂಲಿ ಹಠ ಹಿಡಿದಿದ್ದರಿಂದ ಒತ್ತಡಕ್ಕೆ ಮಣಿದ ಪಾಕ್ ಕ್ರಿಕೆಟ್ ಮಂಡಳಿ ಅಧ‍್ಯಕ್ಷ ಎಹ್ಸಾನ್ ಮಣಿ ಇದೀಗ ಪಾಕಿಸ್ತಾನದ ಹೊರಗೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸುವುದಾಗಿ ಹೇಳಿದ್ದಾರೆ.

ಅದರಂತೆ ಪಾಕ್ ದುಬೈನಲ್ಲಿ ಏಷ್ಯಾ ಕಪ್ ಆಯೋಜಿಸುವ ಸಾಧ‍್ಯತೆಯಿದೆ. ಇದಕ್ಕೂ ಮೊದಲು ಭಾರತ ಪಾಕಿಸ್ತಾನಕ್ಕೆ ಬಾರದೇ ಇದ್ದರೆ ನಾವೂ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಮಣಿ ಬೆದರಿಸುವ ತಂತ್ರ ಹೂಡಿದ್ದರು. ಆದರೆ ಇದಕ್ಕೆ ಗಂಗೂಲಿ ನೇತೃತ್ವದ ಬಿಸಿಸಿಐ ಬಿಲ್ ಕುಲ್ ಒಪ್ಪಿರಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments