Webdunia - Bharat's app for daily news and videos

Install App

ಊಟ-ತಿಂಡಿಯಲ್ಲೇ ಮೊದಲ ದಿನ ಕಳೆದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಶುಕ್ರವಾರ, 10 ಆಗಸ್ಟ್ 2018 (09:03 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಸೋತ ಮೇಲೆ ದ್ವಿತೀಯ ಟೆಸ್ಟ್ ನಲ್ಲಿ ಟೀಂ ಇಂಡಿಯಾ ತಿರುಗೇಟು ಕೊಡುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಲೇ ಇದ್ದರು. ಆದರೆ ವರುಣ ಅದಕ್ಕೆ ತಣ್ಣೀರೆರಚಿದ.

ಮೊದಲ ದಿನದಾಟ ಕ್ರಿಕೆಟಿಗರು ಊಟ-ತಿಂಡಿ ನಡುವೆಯೇ ಕಳೆದುಹೋಯ್ತು. ಆಗಾಗ ಅಂಪಾಯರ್ ಗಳು ಮೈದಾನಕ್ಕಿಳಿದು ಆಕಾಶ ನೋಡುವುದರಲ್ಲೇ ಕಳೆಯಿತು. ಮಧ್ಯಾಹ್ನದ ನಂತರ ಮಳೆ ನಿಂತರೂ ಮತ್ತೆ ಸುರಿದು ಪಂದ್ಯ ನಡೆಯುವ ಅವಕಾಶವೇ ಇಲ್ಲವಾಯಿತು. ಕ್ರಿಕೆಟಿಗರು ಆಗಾಗ ಲಂಚ್, ಟೀ ಬ್ರೇಕ್ ಗಳಲ್ಲೇ ದಿನ ಕಳೆಯುವಂತಾಯಿತು.

ಇದರಿಂದಾಗಿ ಟಾಸ್ ಕೂಡಾ ನಡೆಯಲಿಲ್ಲ. ಇಂದು ಹವಾಮಾನ ಸರಿಯಾಗಬಹುದು ಎಂಬ ಮುನ್ಸೂಚನೆ ಇದೆ. ಹೀಗಾಗಿ ಇಂದು ಪಂದ್ಯ ನಡೆಯಲು ಅವಕಾಶವಾದರೆ ಟಾಸ್ ಸಹಿತ ಆರಂಭದ ದಿನದಂತೇ ಎರಡನೇ ದಿನದ ಪಂದ್ಯ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ಮುಂದಿನ ಸುದ್ದಿ
Show comments