Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ವಾಪಸಾಗಲು ದೇಶೀಯ ಪಂದ್ಯದಲ್ಲಿ ಆಡಬೇಕು ಎಂದ ಅನಿಲ್ ಕುಂಬ್ಳೆ

Webdunia
ಸೋಮವಾರ, 7 ನವೆಂಬರ್ 2016 (09:37 IST)
ರಾಜಕೋಟ್: ಗಾಯದಿಂದ ಚೇತರಿಸಿಕೊಂಡ ಆಟಗಾರರು ಟೀಂ ಇಂಡಿಯಾಕ್ಕೆ ವಾಪಸ್ ಆಗಲು ದೇಶೀಯ ಕ್ರಿಕೆಟ್ ನಲ್ಲಿ ಆಡಿ ಫಿಟ್ ನೆಸ್ ಸಾಬೀತು ಪಡಿಸಬೇಕು ಎಂದು ಮುಖ್ಯ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಹಿಂದೆಲ್ಲಾ ಗಾಯಾಳು ಆಟಗಾರರು ಮರಳಿ ತಂಡಕ್ಕೆ ಬರುವ ಆತುರದಲ್ಲಿ ಮಾನಸಿಕವಾಗಿ ಕುಸಿದು ಹೋಗುವ ಸ್ಥಿತಿ ಇದ್ದುದರಿಂದ ಕುಂಬ್ಳೆ ಈ ಮಾತು ಹೇಳಿದ್ದಾರೆ.  ಈಗಾಗಲೇ ಭಾರತ ತಂಡದಲ್ಲಿ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್ ಗಾಯಾಳುಗಳ ಪಟ್ಟಿಗೆ ಸೇರಿದ್ದಾರೆ. ಇವರ ಜತೆಗೆ ಸದಾ ಸಂಪರ್ಕದಲ್ಲಿರುವುದು ಮುಖ್ಯ ಎಂದು ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಒಬ್ಬ ಆಟಗಾರನಾಗಿ ತನಗೆ ಗಾಯಾಳು ಆಟಗಾರನ ಮನಸ್ಥಿತಿ ಹೇಗಿರುತ್ತದೆ ಎಂದು ನನಗೆ ಚೆನ್ನಾಗಿ ಗೊತ್ತಿದೆ ಎಂದ ಕುಂಬ್ಳೆ, ವೇಗವಾಗಿ ತಂಡಕ್ಕೆ ವಾಪಸಾಗುವ ಭರದಲ್ಲಿ ಅನಾಹುತ ಮಾಡಿಕೊಳ್ಳುವುದು ಬೇಡ ಎಂದು ಕಿವಿ ಮಾತು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments