Webdunia - Bharat's app for daily news and videos

Install App

ಶ್ರೀಲಂಕಾ ಕ್ರಿಕೆಟಿಗರ ಬಸ್ ನಲ್ಲಿ ಸಜೀವ ಗುಂಡುಗಳು ಪತ್ತೆ: ಅಲರ್ಟ್ ಆದ ಪೊಲೀಸರು

Webdunia
ಭಾನುವಾರ, 27 ಫೆಬ್ರವರಿ 2022 (18:15 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಮೈದಾನಕ್ಕೆ ಲಂಕಾ ಆಟಗಾರರನ್ನು ಕರೆತರಬೇಕಾಗಿದ್ದ ಬಸ್ ನಲ್ಲಿದ್ದ ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ.

ಲಂಕಾ ಕ್ರಿಕೆಟಿಗರನ್ನು ಹೋಟೆಲ್ ನಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿರುವ ಮೊಹಾಲಿ ಮೈದಾನಕ್ಕೆ ಕರೆತರಲು ನಿಯೋಜಿಸಲಾಗಿದ್ದ ಬಸ್ ನ್ನು ಪೊಲೀಸರು ಎಂದಿನಂತೆ ತಪಾಸಣೆ ಮಾಡುವಾಗ ಗುಂಡುಗಳು ಪತ್ತೆಯಾಗಿವೆ.

ತಕ್ಷಣವೇ ಅಲರ್ಟ್ ಆದ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಇದಾಗಿದ್ದು, ಇದರ ಮಾಲಿಕರು, ಚಾಲಕರನ್ನು ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments