ಶ್ರೀಲಂಕಾ ಕ್ರಿಕೆಟಿಗರ ಬಸ್ ನಲ್ಲಿ ಸಜೀವ ಗುಂಡುಗಳು ಪತ್ತೆ: ಅಲರ್ಟ್ ಆದ ಪೊಲೀಸರು

Webdunia
ಭಾನುವಾರ, 27 ಫೆಬ್ರವರಿ 2022 (18:15 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಮೈದಾನಕ್ಕೆ ಲಂಕಾ ಆಟಗಾರರನ್ನು ಕರೆತರಬೇಕಾಗಿದ್ದ ಬಸ್ ನಲ್ಲಿದ್ದ ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ.

ಲಂಕಾ ಕ್ರಿಕೆಟಿಗರನ್ನು ಹೋಟೆಲ್ ನಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿರುವ ಮೊಹಾಲಿ ಮೈದಾನಕ್ಕೆ ಕರೆತರಲು ನಿಯೋಜಿಸಲಾಗಿದ್ದ ಬಸ್ ನ್ನು ಪೊಲೀಸರು ಎಂದಿನಂತೆ ತಪಾಸಣೆ ಮಾಡುವಾಗ ಗುಂಡುಗಳು ಪತ್ತೆಯಾಗಿವೆ.

ತಕ್ಷಣವೇ ಅಲರ್ಟ್ ಆದ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಇದಾಗಿದ್ದು, ಇದರ ಮಾಲಿಕರು, ಚಾಲಕರನ್ನು ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಮುಂದಿನ ಸುದ್ದಿ
Show comments