ಶ್ರೀಲಂಕಾ ಕ್ರಿಕೆಟಿಗರ ಬಸ್ ನಲ್ಲಿ ಸಜೀವ ಗುಂಡುಗಳು ಪತ್ತೆ: ಅಲರ್ಟ್ ಆದ ಪೊಲೀಸರು

Webdunia
ಭಾನುವಾರ, 27 ಫೆಬ್ರವರಿ 2022 (18:15 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಮೈದಾನಕ್ಕೆ ಲಂಕಾ ಆಟಗಾರರನ್ನು ಕರೆತರಬೇಕಾಗಿದ್ದ ಬಸ್ ನಲ್ಲಿದ್ದ ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ.

ಲಂಕಾ ಕ್ರಿಕೆಟಿಗರನ್ನು ಹೋಟೆಲ್ ನಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿರುವ ಮೊಹಾಲಿ ಮೈದಾನಕ್ಕೆ ಕರೆತರಲು ನಿಯೋಜಿಸಲಾಗಿದ್ದ ಬಸ್ ನ್ನು ಪೊಲೀಸರು ಎಂದಿನಂತೆ ತಪಾಸಣೆ ಮಾಡುವಾಗ ಗುಂಡುಗಳು ಪತ್ತೆಯಾಗಿವೆ.

ತಕ್ಷಣವೇ ಅಲರ್ಟ್ ಆದ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಇದಾಗಿದ್ದು, ಇದರ ಮಾಲಿಕರು, ಚಾಲಕರನ್ನು ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments