Webdunia - Bharat's app for daily news and videos

Install App

ಶ್ರೀಲಂಕಾ ಕ್ರಿಕೆಟಿಗರ ಬಸ್ ನಲ್ಲಿ ಸಜೀವ ಗುಂಡುಗಳು ಪತ್ತೆ: ಅಲರ್ಟ್ ಆದ ಪೊಲೀಸರು

Webdunia
ಭಾನುವಾರ, 27 ಫೆಬ್ರವರಿ 2022 (18:15 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಮೈದಾನಕ್ಕೆ ಲಂಕಾ ಆಟಗಾರರನ್ನು ಕರೆತರಬೇಕಾಗಿದ್ದ ಬಸ್ ನಲ್ಲಿದ್ದ ಎರಡು ಸಜೀವ ಗುಂಡುಗಳು ಪತ್ತೆಯಾಗಿವೆ.

ಲಂಕಾ ಕ್ರಿಕೆಟಿಗರನ್ನು ಹೋಟೆಲ್ ನಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿರುವ ಮೊಹಾಲಿ ಮೈದಾನಕ್ಕೆ ಕರೆತರಲು ನಿಯೋಜಿಸಲಾಗಿದ್ದ ಬಸ್ ನ್ನು ಪೊಲೀಸರು ಎಂದಿನಂತೆ ತಪಾಸಣೆ ಮಾಡುವಾಗ ಗುಂಡುಗಳು ಪತ್ತೆಯಾಗಿವೆ.

ತಕ್ಷಣವೇ ಅಲರ್ಟ್ ಆದ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಇದಾಗಿದ್ದು, ಇದರ ಮಾಲಿಕರು, ಚಾಲಕರನ್ನು ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments