ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಆಯ್ಕೆಯಾದ ಕನ್ನಡಿಗ ಪ್ರಸಿದ್ಧ ಕೃಷ್ಣ

Webdunia
ಶುಕ್ರವಾರ, 19 ಮಾರ್ಚ್ 2021 (11:20 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬಳಿಕ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಕನ್ನಡಿಗ ಬೌಲರ್ ಪ್ರಸಿದ್ಧ ಕೃಷ್ಣಗೆ ಕರೆ ನೀಡಲಾಗಿದೆ.

 

ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿರುವ ಪ್ರಸಿದ್ಧ ಕೃಷ್ಣ ಐಪಿಎಲ್ ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಈ ಹಿನ್ನಲೆಯಲ್ಲಿ ಯುವ ಪ್ರತಿಭೆಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಮಾರ್ಚ್ 23 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ತಂಡ ಇಂತಿದೆ:

ವಿರಾಟ್ ಕೊಹ್ಲಿ (ನಾಯಕ),  ರೋಹಿತ್ ಶರ್ಮಾ, ಶಿಖರ್ ಧವನ್, ಶಬ್ನಂ ಗಿಲ್, ಶ್ರೇಯಸ್ ಐಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಶ್ರಾದ್ಧೂಲ್ ಠಾಕೂರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ವಿಶ್ವಕಪ್ ಹೀರೋ ಸಂಜು ಸ್ಯಾಮ್ಸನ್ ಸಿಎಸ್ ಕೆಗೆ ಬಂದ ಮೇಲೆ ಮಂಕಾಗಿದ್ದೇಕೆ

RCB VS CSK: ಸಂಜು ಸ್ಯಾಮ್ಸನ್ ಔಟಾದಾಗ ವಿರಾಟ್ ಕೊಹ್ಲಿ ಮನಸ್ಸು ಹೇಗಾಯಿತು ಅನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಲೀಗ್ ಆಗುತ್ತೆ ಎಂದ ಮೊಹ್ಸಿನ್ ನಖ್ವಿ: ವರ್ಷದ ಜೋಕು ಎಂದ ನೆಟ್ಟಿಗರು

ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ನೋಡಿ Video

IPL 2026: ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಗುಡ್ಡೆ ಹಾಕಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments