ಭಾರತ-ವಿಂಡೀಸ್ ಏಕದಿನ: ಪ್ರಸಿದ್ಧ ಕೃಷ್ಣರನ್ನು ಕೈಬಿಡುತ್ತಾ ಟೀಂ ಇಂಡಿಯಾ?

Webdunia
ಭಾನುವಾರ, 24 ಜುಲೈ 2022 (09:10 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಯಿದೆ.

ಕನ್ನಡಿಗ ಪ್ರಸಿದ್ಧ ಕೃಷ್ಣ ಕಳೆದ ಕೆಲವು ಪಂದ್ಯಗಳಲ್ಲಿ ಅವಕಾಶ ಸಿಕ್ಕರೂ ಸೂಕ್ತವಾಗಿ ಬಳಸಿಕೊಂಡಿಲ್ಲ. ಇಂಗ್ಲೆಂಡ್ ಸರಣಿಯಲ್ಲೂ ಗಮನಾರ್ಹ ಪ್ರದರ್ಶನ ನೀಡದ ಪ್ರಸಿದ್ಧ ಕೃಷ್ಣ ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲೂ ವಿಕೆಟ್ ಕೀಳಲು ವಿಫಲರಾಗಿದ್ದರು. ಹೀಗಾಗಿ ಅವರಿಗೆ ಕೊಕ್ ಕೊಟ್ಟು ಆವೇಶ್ ಖಾನ್ ಗೆ ಅವಕಾಶ ಕೊಟ್ಟರೂ ಅಚ್ಚರಿಯಿಲ್ಲ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಿಡೀರ್ ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ತಿಲಕ್ ವರ್ಮಾ: ಅಂತಹದ್ದೇನಾಯ್ತು

ಶಫಾಲಿ ವರ್ಮಗೆ ಏನೇ ಇದ್ರೂ ನನಗೊಂದು ಕಾಲ್ ಮಾಡು ಎಂದಿದ್ರೆಂತೆ ಸಚಿನ್ ತೆಂಡುಲ್ಕರ್

ವಿಮಾನ ನಿಲ್ದಾಣದಲ್ಲಿ ಮಗುವನ್ನು ರಕ್ಷಿಸಿದ ರೋಹಿತ್ ಶರ್ಮಾ: viral video

ವಿರಾಟ್ ಕೊಹ್ಲಿ ಶರ್ಟ್ ನಲ್ಲಿರುವ ಎ ಚಿಹ್ನೆ ಅನುಷ್ಕಾ ಶರ್ಮಾರದ್ದಲ್ಲ: ಇದರ ಹಿಂದಿರುವ ಸೀಕ್ರೆಟ್ ಏನು

63 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ವೈಭವ್ ಸೂರ್ಯವಂಶಿಯಿಂದ ವಿಶ್ವದಾಖಲೆ

ಮುಂದಿನ ಸುದ್ದಿ
Show comments