ವೇಗಿ ಭುವನೇಶ್ವರ್ ಕುಮಾರ್ ಅವಸ್ಥೆಗೆ ಎನ್ ಸಿಎಯೇ ಕಾರಣ?

Webdunia
ಭಾನುವಾರ, 15 ಡಿಸೆಂಬರ್ 2019 (09:02 IST)
ಬೆಂಗಳೂರು: ಮೂರು ತಿಂಗಳ ವಿಶ್ರಾಂತಿಯ ಬಳಿಕ ಎರಡು ಪಂದ್ಯಗಳಾಡಿದ ವೇಗಿ ಭುವನೇಶ‍್ವರ್ ಕುಮಾರ್ ಮತ್ತೆ ಗಾಯದ ಸಮಸ್ಯೆಗೆ ಸಿಲುಕಿದ್ದಾರೆ. ಇದರಿಂದಾಗಿ ಈಗ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್ ಸಿಎ)ಯ ಕಾರ್ಯ ವೈಖರಿ ಬಗ್ಗೆಯೇ ಪ್ರಶ್ನೆ ಮೂಡಿದೆ.


 
ಬೆಂಗಳೂರಿನಲ್ಲಿ ಮೂರು ತಿಂಗಳು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡರೂ ಭುವನೇಶ್ವರ್ ಕುಮಾರ್ ನಿಜವಾದ ಸಮಸ್ಯೆಯೇನೆಂದು ಪತ್ತೆ ಮಾಡದೇ ಅವರನ್ನು ಫಿಟ್ ಎಂದು ಘೋಷಿಸಿ ಆಟದ ಕಣಕ್ಕೆ ಕಳುಹಿಸಲಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಅಸಲಿಗೆ ಭುವಿಗೆ ಹರ್ನಿಯಾ ಸಮಸ್ಯೆ ಶುರುವಾಗಿದೆ.

ಇದಕ್ಕೂ ಮೊದಲು ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಗಾಯಗೊಂಡು ಈಗ ವಿಶ್ರಾಂತಿಯಲ್ಲಿದ್ದಾರೆ. ಆದರೆ ಈ ಇಬ್ಬರೂ ಕ್ರಿಕೆಟಿಗರು ಎನ್ ಸಿಎಗೆ ಇದೇ ಕಾರಣಕ್ಕೆ ಬರಲೊಪ್ಪಲಿಲ್ಲ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಯಿಂದಾಗಿ ಎನ್ ಸಿಎಯಲ್ಲಿರುವ ತಜ್ಞರ ಬಗ್ಗೆಯೇ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments