Webdunia - Bharat's app for daily news and videos

Install App

ಮಂಡಿಯೂರಲು ಹೇಳಿದ್ದಕ್ಕೆ ಪಂದ್ಯದಿಂದಲೇ ಹಿಂದೆ ಸರಿದ ಕ್ವಿಂಟನ್ ಡಿ ಕಾಕ್

Webdunia
ಬುಧವಾರ, 27 ಅಕ್ಟೋಬರ್ 2021 (08:45 IST)
ದುಬೈ: ವೆಸ್ಟ್ ಇಂಡೀಸ್ ವಿರುದ್ಧದ ನಿನ್ನೆಯ ಟಿ20 ವಿಶ್ವಕಪ್ ಪಂದ್ಯದಲ್ಲಿ ದ.ಆಫ್ರಿಕಾ ಕ್ರಿಕೆಟಿಗರಿಗೆ ಜನಾಂಗೀಯ ತಾರತಮ್ಯ ವಿರೋಧಿಸಿ ಮಂಡಿಯೂರಿ ನಿಲ್ಲುವ ಅಭಿಯಾನ ವಿರೋಧಿಸಿ ಕ್ವಿಂಟನ್ ಡಿ ಕಾಕ್ ಪಂದ್ಯದಿಂದಲೇ ಹಿಂದೆ ಸರಿದ ಘಟನೆ ನಡೆದಿದೆ.

ಈಗಾಗಲೇ ಟೀಂ ಇಂಡಿಯಾ ಸೇರಿದಂತೆ ಇತರ ತಂಡಗಳ ಕ್ರಿಕೆಟಿಗರೂ ಜನಾಂಗೀಯ ತಾರತಮ್ಯ ವಿರೋಧಿ ಅಭಿನಯಾನದಲ್ಲಿ ಕೈ ಜೋಡಿಸಿದ್ದರು. ಅದರಂತೆ ದ.ಆಫ್ರಿಕಾ ಕ್ರಿಕೆಟಿಗರಿಗೂ ಅಲ್ಲಿನ ಕ್ರಿಕೆಟ್ ಮಂಡಳಿ ನಿನ್ನೆಯ ಪಂದ್ಯದಲ್ಲಿ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿತ್ತು.

ಅದರಂತೆ ಪಂದ್ಯಕ್ಕೆ ಮೊದಲು ಮಂಡಿಯೂರಿ ಕುಳಿತು ಜನಾಂಗೀಯ ತಾರತಮ್ಯದ ವಿರುದ್ಧ ಇತರ ಕ್ರಿಕೆಟಿಗರು ತಮ್ಮ ಬೆಂಬಲ ಸೂಚಿಸಿದ್ದರು. ಆದರೆ ಈ ಅಭಿಯಾನದ ಬಗ್ಗೆ ಸಹಮವಿಲ್ಲದ ಕಾರಣ, ಇಷ್ಟವಿಲ್ಲದ ಕೆಲಸ ಮಾಡಲಾರೆ ಎಂದು ಕ್ವಿಂಟನ್ ಡಿ ಕಾಕ್ ಪಂದ್ಯದಿಂದಲೇ ಹಿಂದೆ ಸರಿಯುವ ನಿರ್ಧಾರ ಕೈಗೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments