Webdunia - Bharat's app for daily news and videos

Install App

ಆಸ್ಟ್ರೇಲಿಯಾ ಕ್ರಿಕೆಟಿಗರ ಚೀಟಿಂಗ್ ಕಹಾನಿಗೆ ಟೀಂ ಇಂಡಿಯಾ ಕ್ರಿಕೆಟಿಗ ಆರ್ ಅಶ್ವಿನ್ ಟ್ವಿಸ್ಟ್ ಕೊಟ್ಟಿದ್ದು ಹೀಗೆ!

Webdunia
ಬುಧವಾರ, 28 ಮಾರ್ಚ್ 2018 (08:55 IST)
ಚೆನ್ನೈ: ಆಸ್ಟ್ರೇಲಿಯಾ ಆಟಗಾರರು ಇದೀಗ ಚೆಂಡು ವಿರೂಪ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶೇಮ್ ಶೇಮ್ ಎನಿಸಿಕೊಳ್ಳುತ್ತಿದ್ದರೆ, ಟೀಂ ಇಂಡಿಯಾ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ!

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರವಿಚಂದ್ರನ್ ಅಶ್ವಿನ್ ‘ಇದೆಲ್ಲಾ ಪಂದ್ಯದ ಆವೇಶದಲ್ಲಿ ನಡೆದು ಹೋಗುತ್ತದೆ. ಆದರೆ ಆಟಗಾರರು ತಾವು ಸಾರ್ವಜನಿಕರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದ್ದೇವೆ ಎಂಬ ಎಚ್ಚರಿಕೆ ಹೊಂದಿರಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ತಂತ್ರಜ್ಞಾನ ಮುಂದುವರಿದಿರುವುದರಿಂದ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ತಂತ್ರಜ್ಞಾನ ಇಷ್ಟು ಮುಂದುವರಿಯದೇ ಇದ್ದಿದ್ದರೆ ಇಂತಹ  ಅದೆಷ್ಟೋ ಘಟನೆಗಳು ಅರಿವಿಲ್ಲದೇ ನಡೆದುಹೋಗುತ್ತಿದ್ದವು’ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments