ಹೀಗಾಗುತ್ತೆ ಅಂತ ಮೊದಲೇ ನಿರೀಕ್ಷೆಯಿತ್ತು: ಆರ್ ಅಶ್ವಿನ್

Webdunia
ಸೋಮವಾರ, 29 ನವೆಂಬರ್ 2021 (17:51 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮಂದಬೆಳಕಿನ ಕಾಟದ ಬಗ್ಗೆ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
 

ಮಂದ ಬೆಳಕಿನಿಂದಾಗಿ ಮೊದಲ ದಿನದಿಂದಲೂ ಬೇಗನೇ ದಿನದಾಟ ಮುಕ್ತಾಯವಾಗುತ್ತಿತ್ತು. ಇಂದೂ ಇದೇ ರೀತಿ ಆಗಿತ್ತು. ಇದರಿಂದಾಗಿ ಎಕ್ಸ್ ಟ್ರಾ ಓವರ್ ಸಿಗದೇ ಭಾರತದ ಗೆಲುವಿನ ಆಸೆಯೂ ಕಮರಿಹೋಯ್ತು. ಇದರ ಬಗ್ಗೆ ಆರ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.

‘ಹೀಗಾಗುತ್ತೆ ಎಂದು ಮೊದಲೇ ನಿರೀಕ್ಷೆಯಿತ್ತು. ಮಂದಬೆಳಕಿನ ಬಗ್ಗೆ ನಮಗೆ ನಿರೀಕ್ಷೆಯಿದ್ದಿದ್ದರಿಂದ ಇಂದು ಡ್ರಾ ಆಗಿದ್ದು ನಿರಾಸೆಯಾಗಿಲ್ಲ’ ಎಂದಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ ಎರಡೂ ಇನಿಂಗ್ಸ್ ಗಳಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ನಿಂದ ಉತ್ತಮ ಪ್ರದರ್ಶನ ತೋರಿದ್ದರು. ಅಲ್ಲದೆ ಕೆಲವು ದಾಖಲೆಗಳನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ಮುಂದಿನ ಸುದ್ದಿ
Show comments