ಹೀಗಾಗುತ್ತೆ ಅಂತ ಮೊದಲೇ ನಿರೀಕ್ಷೆಯಿತ್ತು: ಆರ್ ಅಶ್ವಿನ್

Webdunia
ಸೋಮವಾರ, 29 ನವೆಂಬರ್ 2021 (17:51 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮಂದಬೆಳಕಿನ ಕಾಟದ ಬಗ್ಗೆ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
 

ಮಂದ ಬೆಳಕಿನಿಂದಾಗಿ ಮೊದಲ ದಿನದಿಂದಲೂ ಬೇಗನೇ ದಿನದಾಟ ಮುಕ್ತಾಯವಾಗುತ್ತಿತ್ತು. ಇಂದೂ ಇದೇ ರೀತಿ ಆಗಿತ್ತು. ಇದರಿಂದಾಗಿ ಎಕ್ಸ್ ಟ್ರಾ ಓವರ್ ಸಿಗದೇ ಭಾರತದ ಗೆಲುವಿನ ಆಸೆಯೂ ಕಮರಿಹೋಯ್ತು. ಇದರ ಬಗ್ಗೆ ಆರ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.

‘ಹೀಗಾಗುತ್ತೆ ಎಂದು ಮೊದಲೇ ನಿರೀಕ್ಷೆಯಿತ್ತು. ಮಂದಬೆಳಕಿನ ಬಗ್ಗೆ ನಮಗೆ ನಿರೀಕ್ಷೆಯಿದ್ದಿದ್ದರಿಂದ ಇಂದು ಡ್ರಾ ಆಗಿದ್ದು ನಿರಾಸೆಯಾಗಿಲ್ಲ’ ಎಂದಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ ಎರಡೂ ಇನಿಂಗ್ಸ್ ಗಳಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ನಿಂದ ಉತ್ತಮ ಪ್ರದರ್ಶನ ತೋರಿದ್ದರು. ಅಲ್ಲದೆ ಕೆಲವು ದಾಖಲೆಗಳನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

ಮುಂದಿನ ಸುದ್ದಿ
Show comments