Select Your Language

Notifications

webdunia
webdunia
webdunia
webdunia

ಸರಿ ಹೋಗ್ತಾರೆ ಬಿಡಿ! ಕೆಎಲ್ ರಾಹುಲ್ ಬೆನ್ನಿಗೆ ನಿಂತ ರಾಹುಲ್ ದ್ರಾವಿಡ್

ಸರಿ ಹೋಗ್ತಾರೆ ಬಿಡಿ! ಕೆಎಲ್ ರಾಹುಲ್ ಬೆನ್ನಿಗೆ ನಿಂತ ರಾಹುಲ್ ದ್ರಾವಿಡ್
ಪಾರ್ಲ್ , ಸೋಮವಾರ, 24 ಜನವರಿ 2022 (09:47 IST)
ಪಾರ್ಲ್: ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ ಮೂಲಕ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿ ಹೀನಾಯ ಸೋಲು ಕಂಡ ನಾಯಕ ಕೆಎಲ್ ರಾಹುಲ್ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.

ಕೆಎಲ್ ರಾಹುಲ್ ಗೆ ಇದು ನಾಯಕನಾಗಿ ಮೊದಲ ಅನುಭವ. ಅವರಿಗೆ ಸಮಯ ಕೊಡಬೇಕು. ಮುಂದೆ ಸರಿ ಹೋಗುತ್ತಾರೆ ಎಂದು ದ್ರಾವಿಡ್ ಬೆಂಬಲದ ಮಾತನಾಡಿದ್ದಾರೆ.

‘ರಾಹುಲ್ ಈಗಷ್ಟೇ ನಾಯಕತ್ವ ವಹಿಸಿಕೊಂಡಿದ್ದಾರಷ್ಟೇ. ನನ್ನ ಪ್ರಕಾರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂದೆ ಅನುಭವ ಪಡೆದಂತೆ ಇನ್ನೂ ಚೆನ್ನಾಗಿ ಮಾಡುತ್ತಾರೆ. ಇದು ಇಡೀ ತಂಡಕ್ಕೆ ಕಣ್ಣು ತೆರೆಸಿದ ಸರಣಿ. ನಮ್ಮ ಸಾಮರ್ಥ್ಯವನ್ನು ಕಾರ್ಯರೂಪಕ್ಕೆ ತರುವಲ್ಲಿ ಎಡವಿದೆವು. ಹಾಗಾಗಿ ಸರಣಿ ಸೋತೆವು’ ಎಂದು ದ್ರಾವಿಡ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನುಷ್ಕಾ ಮದುವೆಯಾಗಿದ್ದಕ್ಕೆ ವಿರಾಟ್ ಬ್ಯಾಟಿಂಗ್ ಹಳ್ಳ ಹಿಡಿಯಿತು: ಶೊಯೇಬ್ ಅಖ್ತರ್