Daily Horoscope

ಸರಿ ಹೋಗ್ತಾರೆ ಬಿಡಿ! ಕೆಎಲ್ ರಾಹುಲ್ ಬೆನ್ನಿಗೆ ನಿಂತ ರಾಹುಲ್ ದ್ರಾವಿಡ್

Webdunia
ಸೋಮವಾರ, 24 ಜನವರಿ 2022 (09:47 IST)
ಪಾರ್ಲ್: ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ ಮೂಲಕ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿ ಹೀನಾಯ ಸೋಲು ಕಂಡ ನಾಯಕ ಕೆಎಲ್ ರಾಹುಲ್ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯಿಸಿದ್ದಾರೆ.

ಕೆಎಲ್ ರಾಹುಲ್ ಗೆ ಇದು ನಾಯಕನಾಗಿ ಮೊದಲ ಅನುಭವ. ಅವರಿಗೆ ಸಮಯ ಕೊಡಬೇಕು. ಮುಂದೆ ಸರಿ ಹೋಗುತ್ತಾರೆ ಎಂದು ದ್ರಾವಿಡ್ ಬೆಂಬಲದ ಮಾತನಾಡಿದ್ದಾರೆ.

‘ರಾಹುಲ್ ಈಗಷ್ಟೇ ನಾಯಕತ್ವ ವಹಿಸಿಕೊಂಡಿದ್ದಾರಷ್ಟೇ. ನನ್ನ ಪ್ರಕಾರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂದೆ ಅನುಭವ ಪಡೆದಂತೆ ಇನ್ನೂ ಚೆನ್ನಾಗಿ ಮಾಡುತ್ತಾರೆ. ಇದು ಇಡೀ ತಂಡಕ್ಕೆ ಕಣ್ಣು ತೆರೆಸಿದ ಸರಣಿ. ನಮ್ಮ ಸಾಮರ್ಥ್ಯವನ್ನು ಕಾರ್ಯರೂಪಕ್ಕೆ ತರುವಲ್ಲಿ ಎಡವಿದೆವು. ಹಾಗಾಗಿ ಸರಣಿ ಸೋತೆವು’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments