Webdunia - Bharat's app for daily news and videos

Install App

ಸ್ವಹಿತಾಸಕ್ತಿ ಸಂಘರ್ಷ: ರಾಹುಲ್ ದ್ರಾವಿಡ್ ಕುರಿತ ಶೀಘ್ರದಲ್ಲೇ ನಿರ್ಧಾರ ಎಂದ ತನಿಖಾಧಿಕಾರಿಗಳು

Webdunia
ಶನಿವಾರ, 28 ಸೆಪ್ಟಂಬರ್ 2019 (08:25 IST)
ಮುಂಬೈ: ಸ್ವಹಿತಾಸಕ್ತಿ ಹುದ್ದೆ ಸಂಘರ್ಷದಲ್ಲಿ ಸಿಲುಕಿರುವ ಮಾಜಿ ಕ್ರಿಕೆಟಿಗ, ಎನ್ ಸಿಎ ಅಧ್ಯಕ್ಷ ರಾಹುಲ್ ದ್ರಾವಿಡ್ ಕುರಿತು ವಿಚಾರಣೆ ನಡೆಸಿರುವ ಬಿಸಿಸಿಐ ತನಿಖಾಧಿಕಾರಿ ಡಿಕೆ ಜೈನ್ ಸದ್ಯದಲ್ಲೇ ಈ ಕುರಿತು ತಮ್ಮ ತೀರ್ಪು ನೀಡುವುದಾಗಿ ಹೇಳಿದ್ದಾರೆ.


ರಾಹುಲ್ ದ್ರಾವಿಡ್ ವಿರುದ್ಧ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ನ ಸದಸ್ಯರೊಬ್ಬರು ಸ್ವಹಿತಾಸಕ್ತಿ ಹುದ್ದೆ ಹೊಂದಿರುವ ದೂರು ಸಲ್ಲಿಸಿದ್ದರು. ಎನ್ ಸಿಎ ಹುದ್ದೆ ಜತೆಗೆ ದ್ರಾವಿಡ್ ಇಂಡಿಯಾ ಸಿಮೆಂಟ್ಸ್ ಕಂಪನಿಯಲ್ಲಿ ಹುದ್ದೆ ಹೊಂದಿದ್ದಾರೆಂಬುದು ಅವರ ಮೇಲಿನ ಆರೋಪ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ನೀಡಿದ ನೋಟಿಸ್ ಗೆ ದ್ರಾವಿಡ್ ಉತ್ತರ ನೀಡಿದ್ದರು. ಈಗ ಆ ಬಗ್ಗೆ ಡಿಕೆ ಜೈನ್ ತನಿಖೆಯನ್ನೂ ನಡೆಸಿದ್ದಾರೆ. ಹೀಗಾಗಿ ಈ ಪ್ರಕರಣದ ಕುರಿತು ತಮ್ಮ ಅಂತಿಮ ತೀರ್ಪನ್ನು ಸದ್ಯದಲ್ಲೇ ನೀಡುವುದಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments