Daily Horoscope

ಸ್ವಹಿತಾಸಕ್ತಿ ಸಂಘರ್ಷ: ರಾಹುಲ್ ದ್ರಾವಿಡ್ ಕುರಿತ ಶೀಘ್ರದಲ್ಲೇ ನಿರ್ಧಾರ ಎಂದ ತನಿಖಾಧಿಕಾರಿಗಳು

Webdunia
ಶನಿವಾರ, 28 ಸೆಪ್ಟಂಬರ್ 2019 (08:25 IST)
ಮುಂಬೈ: ಸ್ವಹಿತಾಸಕ್ತಿ ಹುದ್ದೆ ಸಂಘರ್ಷದಲ್ಲಿ ಸಿಲುಕಿರುವ ಮಾಜಿ ಕ್ರಿಕೆಟಿಗ, ಎನ್ ಸಿಎ ಅಧ್ಯಕ್ಷ ರಾಹುಲ್ ದ್ರಾವಿಡ್ ಕುರಿತು ವಿಚಾರಣೆ ನಡೆಸಿರುವ ಬಿಸಿಸಿಐ ತನಿಖಾಧಿಕಾರಿ ಡಿಕೆ ಜೈನ್ ಸದ್ಯದಲ್ಲೇ ಈ ಕುರಿತು ತಮ್ಮ ತೀರ್ಪು ನೀಡುವುದಾಗಿ ಹೇಳಿದ್ದಾರೆ.


ರಾಹುಲ್ ದ್ರಾವಿಡ್ ವಿರುದ್ಧ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ನ ಸದಸ್ಯರೊಬ್ಬರು ಸ್ವಹಿತಾಸಕ್ತಿ ಹುದ್ದೆ ಹೊಂದಿರುವ ದೂರು ಸಲ್ಲಿಸಿದ್ದರು. ಎನ್ ಸಿಎ ಹುದ್ದೆ ಜತೆಗೆ ದ್ರಾವಿಡ್ ಇಂಡಿಯಾ ಸಿಮೆಂಟ್ಸ್ ಕಂಪನಿಯಲ್ಲಿ ಹುದ್ದೆ ಹೊಂದಿದ್ದಾರೆಂಬುದು ಅವರ ಮೇಲಿನ ಆರೋಪ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ನೀಡಿದ ನೋಟಿಸ್ ಗೆ ದ್ರಾವಿಡ್ ಉತ್ತರ ನೀಡಿದ್ದರು. ಈಗ ಆ ಬಗ್ಗೆ ಡಿಕೆ ಜೈನ್ ತನಿಖೆಯನ್ನೂ ನಡೆಸಿದ್ದಾರೆ. ಹೀಗಾಗಿ ಈ ಪ್ರಕರಣದ ಕುರಿತು ತಮ್ಮ ಅಂತಿಮ ತೀರ್ಪನ್ನು ಸದ್ಯದಲ್ಲೇ ನೀಡುವುದಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments