Webdunia - Bharat's app for daily news and videos

Install App

ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ ರಾಹುಲ್ ದ್ರಾವಿಡ್

Webdunia
ಭಾನುವಾರ, 18 ಮಾರ್ಚ್ 2018 (09:54 IST)
ಬೆಂಗಳೂರು: ವಿಕ್ರಂ ಇನ್ ವೆಸ್ಟ್ ಮೆಂಟ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದ ಕ್ರಿಕೆಟಿಗ ರಾಹುಲ್ ದ್ರಾವಿಡ್ ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ.
 

ಹಲವಾರು ಖ್ಯಾತ ನಾಮರಿಗೆ ವಂಚನೆ ಮಾಡಿದ್ದ ವಿಕ್ರಂ ಇನ್ ವೆಸ್ಟ್ ಮೆಂಟ್ ಸಂಸ್ಥೆ ರಾಹುಲ್ ದ್ರಾವಿಡ್ ಗೂ ವಂಚನೆ ಮಾಡಿತ್ತು. ಹೀಗಾಗಿ ದ್ರಾವಿಡ್ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಸ್ಥೆಯಲ್ಲಿ ದ್ರಾವಿಡ್ 20 ಕೋಟಿ ರೂ. ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಈ ಪೈಕಿ 16 ಕೋಟಿ ರೂ ವಾಪಸ್ ಆಗಿದೆ. ಉಳಿದ ಹಣಕ್ಕೆ ವಂಚನೆಯಾಗಿದೆ ಎಂದು ದ್ರಾವಿಡ್ ದೂರಿನಲ್ಲಿ ಹೇಳಿದ್ದಾರೆ. ಸೈನಾ ನೆಹ್ವಾಲ್ ಸೇರಿದಂತೆ ಹಲವು ಖ್ಯಾತನಾಮರು ಈ ಸಂಸ್ಥೆಯಿಂದ ವಂಚನೆಗೊಳಗಾಗಿರುವುದು ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಬಿರುದು ಕೊಟ್ಟ ಗೌತಮ್ ಗಂಭೀರ್

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments