Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಸ್ವಹಿತಾಸಕ್ತಿ ಹುದ್ದೆ ವಿಚಾರಣೆ ಇಂದು

Webdunia
ಗುರುವಾರ, 26 ಸೆಪ್ಟಂಬರ್ 2019 (09:27 IST)
ಮುಂಬೈ: ಸ್ವಹಿತಾಸಕ್ತಿ ಹುದ್ದೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸದಸ್ಯ ಸಂಜೀವ್ ಗುಪ್ತಾ ನೀಡಿದ ದೂರಿನನ್ವಯ ಇಂದು ಕ್ರಿಕೆಟ್ ದಿಗ್ಗಜ, ಎನ್ ಸಿಎ ಅಧ್ಯಕ್ಷ ರಾಹುಲ್ ದ್ರಾವಿಡ್ ವಿಚಾರಣೆಯನ್ನು ಇಂದು ಬಿಸಿಸಿಐ ನಡೆಸಲಿದೆ.


ಬಿಸಿಸಿಐ ಸ್ವತಂತ್ರ ತನಿಖಾಧಿಕಾರಿ ಡಿಕೆ ಜೈನ್ ಇಂದು ದ್ರಾವಿಡ್ ಮತ್ತು ಬಿಸಿಸಿಐ ಅಧಿಕಾರಿ ಮಯಾಂಕ್ ಪರೀಖ್ ವಿರುದ್ಧ ದಾಖಲಾಗಿರುವ ಸ್ವಹಿತಾಸಕ್ತಿ ಹುದ್ದೆ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ.

ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹುದ್ದೆ ಹೊಂದಿರುವಾಗಲೇ ಇಂಡಿಯಾ ಸಿಮೆಂಟ್ಸ್ ಸಂಸ್ಥೆಯಲ್ಲೂ ಹುದ್ದೆ ಹೊಂದಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಈ ರೀತಿ ಬಿಸಿಸಿಐಗೆ ಸಂಬಂಧಿಸಿದಂತೆ ಹುದ್ದೆಯಲ್ಲಿರುವವರು ಖಾಸಗಿ ಸಂಸ್ಥೆಗಳಲ್ಲಿ ಹುದ್ದೆ ಹೊಂದಿರಬಾರದು. ಹೀಗಾಗಿ ಇದು ಸ್ವಹಿತಾಸಕ್ತಿಗೆ ಸಂಬಂಧಿಸಿದ ಪ್ರಕರಣವಾಗುತ್ತದೆ ಎಂಬುದು ದೂರುದಾರರ ವಾದ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾತರದಿಂದ ಕಾಯುತ್ತಿದ್ದ ಭಾರತ–ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಈ ಬಾರಿ ಬಹಿಷ್ಕಾರದ ಬಿಸಿ

ಭಾರತ, ಪಾಕ್ ಪಂದ್ಯವನ್ನು ವೀಕ್ಷಿಸಬೇಡಿ: ಬಿಸಿಸಿಐ ವಿರುದ್ಧ ಪಹಲ್ಗಾಮ್‌ ದಾಳಿಯ ಸಂತ್ರಸ್ತನ ಪತ್ನಿ ಆಕ್ರೋಶ

ಚಂಡಮಾರುತದಲ್ಲಿ ಸಿಲುಕಿದ ಸಚಿನ್ ಕುಟುಂಬ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್: ಅಪಾಯದಿಂದ ಜಸ್ಟ್‌ಮಿಸ್‌

ಅರ್ಷ್ ದೀಪ್ ಸಿಂಗ್ ರನ್ನು ಟೀಂ ಇಂಡಿಯಾ ಹೊರಗಿಡುತ್ತಿರುವುದೇಕೆ, ಇಲ್ಲಿದೆ ಕಾರಣ

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಮುಂದಿನ ಸುದ್ದಿ
Show comments