Webdunia - Bharat's app for daily news and videos

Install App

ಐಪಿಎಲ್ ಕಲಿಗಳಿಗೆ ಟೀಂ ಇಂಡಿಯಾದಲ್ಲಿ ಮಣೆ: ಯುವ ತಂಡ ಕಟ್ಟುವ ಹೊಣೆ ದ್ರಾವಿಡ್ ಗೆ

Webdunia
ಗುರುವಾರ, 11 ನವೆಂಬರ್ 2021 (12:13 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಐಪಿಎಲ್ ನಲ್ಲಿ ಮಿಂಚಿದ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ.

ಹರ್ಷಲ್ ಪಟೇಲ್, ಆವೇಶ್ ಖಾನ್, ಋತುರಾಜ್ ಗಾಯಕ್ ವಾಡ್ ಕಳೆದ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ತಾಳ್ಮೆಯ ವ್ಯಕ್ತಿತ್ವ ಹೊಂದಿರುವ ರೋಹಿತ್ ಶರ್ಮಾಗೆ ಈ ಯುವ ಪಡೆಯನ್ನು ಮುನ್ನಡೆಸುವ ಹೊಣೆಯಾದರೆ ನೂತನ ಕೋಚ್ ರಾಹುಲ್ ದ್ರಾವಿಡ್ ಗೆ ಭವಿಷ್ಯದ ತಂಡ ತಯಾರು ಮಾಡುವ ಜವಾಬ್ಧಾರಿ.

ದ್ರಾವಿಡ್ ಎ ತಂಡದ ಕೋಚ್ ಆಗಿದ್ದಾಗ ಇಂತಹ ಯುವ ಆಟಗಾರರನ್ನು ತಯಾರು ಮಾಡಿ ಟೀಂ ಇಂಡಿಯಾಕ್ಕೆ ನೀಡಿದ್ದರು. ಇದೀಗ ಮತ್ತೆ ದ್ರಾವಿಡ್ ಅದೇ ಕೆಲಸವನ್ನು ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments