ವಿಮಾನ ನಿಲ್ದಾಣದಿಂದ ನೇರವಾಗಿ ವಾಂಖೆಡೆ ಮೈದಾನಕ್ಕೆ ತೆರಳಿದ ರಾಹುಲ್ ದ್ರಾವಿಡ್

Webdunia
ಮಂಗಳವಾರ, 14 ನವೆಂಬರ್ 2023 (09:47 IST)
ಮುಂಬೈ: ಬೆಂಗಳೂರಿನಿಂದ ವಿಶ್ವಕಪ್ ಕೊನೆಯ ಲೀಗ್ ಪಂದ್ಯ ಮುಗಿಸಿ ಟೀಂ ಇಂಡಿಯಾ ಕ್ರಿಕೆಟಿಗರು ಮುಂಬೈಗೆ ಹಾರಿದ್ದರು. ಈ ಪೈಕಿ ಕೋಚ್ ದ್ರಾವಿಡ್ ನೇರವಾಗಿ ತಮ್ಮ ಸಹಾಯಕ ಸಿಬ್ಬಂದಿಗಳೊಂದಿಗೆ ವಾಂಖೆಡೆ ಮೈದಾನಕ್ಕೆ ತೆರಳಿದ್ದಾರೆ.

ನಾಯಕ ರೋಹಿತ್ ಶರ್ಮಾ ಸೇರಿದಂತೆ ಇತರೆ ಕ್ರಿಕೆಟಿಗರು ತಮ್ಮ ಮನೆ, ಹೋಟೆಲ್ ರೂಂಗೆ ತೆರಳಿದರೆ ಕೋಚ್ ದ್ರಾವಿಡ್ ಮಾತ್ರ ತಮ್ಮ ಸಹಾಯಕರಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪರಸ್ ಮಾಂಬ್ರೆ ಅವರೊಂದಿಗೆ ನೇರವಾಗಿ ವಾಂಖೆಡೆ ಮೈದಾನಕ್ಕೆ ತೆರಳಿದ್ದಾರೆ.

ಇಲ್ಲಿ ನಾಳೆ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯವಾಡಲಿದೆ. ಹೀಗಾಗಿ ಪಿಚ್ ಪರಿಶೀಲಿಸಲು ಮತ್ತು ಮೈದಾನ ಸಿಬ್ಬಂದಿ ಬಳಿ ಮಾತುಕತೆ ನಡೆಸಲು ದ್ರಾವಿಡ್ ನೇರವಾಗಿ ಮೈದಾನಕ್ಕೆ ತೆರಳಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments