Webdunia - Bharat's app for daily news and videos

Install App

ಯಾವತ್ತೂ ರಾಹುಲ್ ದ್ರಾವಿಡ್ ನನ್ನ ಆದರ್ಶ ಎಂದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಸೋಮವಾರ, 27 ಏಪ್ರಿಲ್ 2020 (09:33 IST)
ಮುಂಬೈ: ಟೀಂ ಇಂಡಿಯಾದ ಎಷ್ಟೋ ಯುವ ಕ್ರಿಕೆಟಿಗರಿಗೆ ಪಾಠ ಹೇಳಿಕೊಟ್ಟ ಗುರು ರಾಹುಲ್ ದ್ರಾವಿಡ್. ಅವರಲ್ಲಿ ಯುವ ಆಟಗಾರ ವಿಜಯ್ ಶಂಕರ್ ಕೂಡಾ ಒಬ್ಬರು.


ಭಾರತ ಎ ತಂಡದಲ್ಲಿ ಕೋಚ್ ಆಗಿದ್ದಾಗ ದ್ರಾವಿಡ್ ಗರಡಿಯಲ್ಲಿ ಪಳಗಿದ್ದ ವಿಜಯ್ ಶಂಕರ್ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ವೇಳೆಯೂ ಅವರನ್ನು ಸ್ಮರಿಸಿಕೊಂಡಿದ್ದಾರೆ.

‘ನನಗೆ ಯಾವತ್ತೂ ರಾಹುಲ್ ದ್ರಾವಿಡ್ ಅವರೇ ಸ್ಪೂರ್ತಿ. ಚಿಕ್ಕಂದಿನಿಂದಲೂ ಅವರ ಬ್ಯಾಟಿಂಗ್ ನೋಡಿಕೊಂಡೇ ಸ್ಪೂರ್ತಿ ಪಡೆದೆ. ಅದರಲ್ಲೂ 2003 ರಲ್ಲಿ ಅಡಿಲೇಡ್ ಟೆಸ್ಟ್ ನಲ್ಲಿ ಅವರ ಆಟ ನೋಡಿದ ಮೇಲಂತೂ ಅಪ್ಪಟ ಅಭಿಮಾನಿಯಾಗಿಬಿಟ್ಟೆ’ ಎಂದು ಗುರುಗಳ ಗುಣಗಾನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments