Webdunia - Bharat's app for daily news and videos

Install App

ಯಾವತ್ತೂ ರಾಹುಲ್ ದ್ರಾವಿಡ್ ನನ್ನ ಆದರ್ಶ ಎಂದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಸೋಮವಾರ, 27 ಏಪ್ರಿಲ್ 2020 (09:33 IST)
ಮುಂಬೈ: ಟೀಂ ಇಂಡಿಯಾದ ಎಷ್ಟೋ ಯುವ ಕ್ರಿಕೆಟಿಗರಿಗೆ ಪಾಠ ಹೇಳಿಕೊಟ್ಟ ಗುರು ರಾಹುಲ್ ದ್ರಾವಿಡ್. ಅವರಲ್ಲಿ ಯುವ ಆಟಗಾರ ವಿಜಯ್ ಶಂಕರ್ ಕೂಡಾ ಒಬ್ಬರು.


ಭಾರತ ಎ ತಂಡದಲ್ಲಿ ಕೋಚ್ ಆಗಿದ್ದಾಗ ದ್ರಾವಿಡ್ ಗರಡಿಯಲ್ಲಿ ಪಳಗಿದ್ದ ವಿಜಯ್ ಶಂಕರ್ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ವೇಳೆಯೂ ಅವರನ್ನು ಸ್ಮರಿಸಿಕೊಂಡಿದ್ದಾರೆ.

‘ನನಗೆ ಯಾವತ್ತೂ ರಾಹುಲ್ ದ್ರಾವಿಡ್ ಅವರೇ ಸ್ಪೂರ್ತಿ. ಚಿಕ್ಕಂದಿನಿಂದಲೂ ಅವರ ಬ್ಯಾಟಿಂಗ್ ನೋಡಿಕೊಂಡೇ ಸ್ಪೂರ್ತಿ ಪಡೆದೆ. ಅದರಲ್ಲೂ 2003 ರಲ್ಲಿ ಅಡಿಲೇಡ್ ಟೆಸ್ಟ್ ನಲ್ಲಿ ಅವರ ಆಟ ನೋಡಿದ ಮೇಲಂತೂ ಅಪ್ಪಟ ಅಭಿಮಾನಿಯಾಗಿಬಿಟ್ಟೆ’ ಎಂದು ಗುರುಗಳ ಗುಣಗಾನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments