Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾ ವಿವಾದ ರಾಹುಲ್ ದ್ರಾವಿಡ್ ಗೆ ಕಳಂಕ?!

Webdunia
ಭಾನುವಾರ, 22 ಡಿಸೆಂಬರ್ 2019 (09:17 IST)
ಬೆಂಗಳೂರು: ರಾಹುಲ್ ದ್ರಾವಿಡ್ ನೇತೃತ್ವದ ಬೆಂಗಳೂರಿನ ಎನ್ ಸಿಎ ಜಸ್ಪ್ರೀತ್ ಬುಮ್ರಾಗೆ ಫಿಟ್ ನೆಸ್ ಟೆಸ್ಟ್ ಮಾಡಲು ನಿರಾಕರಿಸಿರುವುದು ಇದೀಗ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ.


ಬುಮ್ರಾ ಗಾಯದ ಬಳಿಕ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳದೇ ಇರುವುದು ಎನ್ ಸಿಎ ಅಸಮಾಧನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಬುಮ್ರಾಗೆ ಫಿಟ್ ನೆಸ್ ಟೆಸ್ಟ್ ಮಾಡಲು ಎನ್ ಸಿಎ ಹಿಂದೇಟು ಹಾಕಿತು ಎನ್ನಲಾಗಿದೆ.

ಆದರೆ ಇದು ಎನ್ ಸಿಎ ಅಧ‍್ಯಕ್ಷ ರಾಹುಲ್ ದ್ರಾವಿಡ್ ಗೆ ಉರುಳಾಗುವ ಹಂತದಲ್ಲಿದೆ. ಈ ಬಗ್ಗೆ ದ್ರಾವಿಡ್ ಜತೆ ಮಾತುಕತೆ ನಡೆಸುವುದಾಗಿ ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಭಾರತದ ಯಾವುದೇ ಕ್ರಿಕೆಟಿಗರೂ ಗಾಯದ ಬಳಿಕ ಎನ್ ಸಿಎನಿಂದ ಫಿಟ್ ನೆಸ್ ಪ್ರಮಾಣ ಪತ್ರ ಪಡೆದುಕೊಳ್ಳಬೇಕು. ಆದರೆ ಈಗ ಎನ್ ಸಿಎ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವುದರಿಂದ ಬುಮ್ರಾ ಭವಿಷ್ಯ ಅತಂತ್ರವಾಗಿದೆ. ಪ್ರತಿಷ್ಠೆಯ ವಿಚಾರಕ್ಕೆ ಬುಮ್ರಾರಂತಹ ಪ್ರತಿಭಾವಂತರ ಭವಿಷ್ಯ ಅತಂತ್ರದಲ್ಲಿರುವುದು ಬಿಸಿಸಿಐನ ಕೆಲವು ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ವಿಚಾರ ಇದೀಗ ದ್ರಾವಿಡ್ ಹೆಸರಿಗೆ ಕಳಂಕ ತರುವ ಅಪಾಯದಲ್ಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments