Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾ ವಿವಾದ ರಾಹುಲ್ ದ್ರಾವಿಡ್ ಗೆ ಕಳಂಕ?!

Webdunia
ಭಾನುವಾರ, 22 ಡಿಸೆಂಬರ್ 2019 (09:17 IST)
ಬೆಂಗಳೂರು: ರಾಹುಲ್ ದ್ರಾವಿಡ್ ನೇತೃತ್ವದ ಬೆಂಗಳೂರಿನ ಎನ್ ಸಿಎ ಜಸ್ಪ್ರೀತ್ ಬುಮ್ರಾಗೆ ಫಿಟ್ ನೆಸ್ ಟೆಸ್ಟ್ ಮಾಡಲು ನಿರಾಕರಿಸಿರುವುದು ಇದೀಗ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ.


ಬುಮ್ರಾ ಗಾಯದ ಬಳಿಕ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳದೇ ಇರುವುದು ಎನ್ ಸಿಎ ಅಸಮಾಧನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಬುಮ್ರಾಗೆ ಫಿಟ್ ನೆಸ್ ಟೆಸ್ಟ್ ಮಾಡಲು ಎನ್ ಸಿಎ ಹಿಂದೇಟು ಹಾಕಿತು ಎನ್ನಲಾಗಿದೆ.

ಆದರೆ ಇದು ಎನ್ ಸಿಎ ಅಧ‍್ಯಕ್ಷ ರಾಹುಲ್ ದ್ರಾವಿಡ್ ಗೆ ಉರುಳಾಗುವ ಹಂತದಲ್ಲಿದೆ. ಈ ಬಗ್ಗೆ ದ್ರಾವಿಡ್ ಜತೆ ಮಾತುಕತೆ ನಡೆಸುವುದಾಗಿ ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಭಾರತದ ಯಾವುದೇ ಕ್ರಿಕೆಟಿಗರೂ ಗಾಯದ ಬಳಿಕ ಎನ್ ಸಿಎನಿಂದ ಫಿಟ್ ನೆಸ್ ಪ್ರಮಾಣ ಪತ್ರ ಪಡೆದುಕೊಳ್ಳಬೇಕು. ಆದರೆ ಈಗ ಎನ್ ಸಿಎ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವುದರಿಂದ ಬುಮ್ರಾ ಭವಿಷ್ಯ ಅತಂತ್ರವಾಗಿದೆ. ಪ್ರತಿಷ್ಠೆಯ ವಿಚಾರಕ್ಕೆ ಬುಮ್ರಾರಂತಹ ಪ್ರತಿಭಾವಂತರ ಭವಿಷ್ಯ ಅತಂತ್ರದಲ್ಲಿರುವುದು ಬಿಸಿಸಿಐನ ಕೆಲವು ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ವಿಚಾರ ಇದೀಗ ದ್ರಾವಿಡ್ ಹೆಸರಿಗೆ ಕಳಂಕ ತರುವ ಅಪಾಯದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments