Webdunia - Bharat's app for daily news and videos

Install App

ಬಿಸಿಸಿಐ ಮುಂದಿನ ಟಾರ್ಗೆಟ್ ಕೋಚ್ ರಾಹುಲ್ ದ್ರಾವಿಡ್?

Webdunia
ಭಾನುವಾರ, 20 ನವೆಂಬರ್ 2022 (07:30 IST)
WD
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ಸೋಲು ಅನುಭವಿಸಿದ ಬಳಿಕ ಬಿಸಿಸಿಐ ತಂಡದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದೆ.

ಇದರ ಮೊದಲ ಹಂತವಾಗಿ ಆಯ್ಕೆ ಸಮಿತಿಯನ್ನೇ ತೆಗೆದು ಹಾಕಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಆಯ್ಕೆ ಸಮಿತಿಗೆ ಕತ್ತರಿ ಹಾಕಲಾಗಿದೆ.

ಇದೀಗ ವಿವಿಎಸ್ ಲಕ್ಷ್ಮಣ್ ರನ್ನು ಹಂಗಾಮಿ ಕೋಚ್ ಆಗಿ ಕೆಲವು ಸರಣಿಗಳಿಗೆ ಕಳುಹಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಕೋಚ್ ರಾಹುಲ್ ದ್ರಾವಿಡ್ ಬಿಸಿಸಿಐ ಟಾರ್ಗೆಟ್ ಎನ್ನಲಾಗಿದೆ. ದ್ರಾವಿಡ್ ರನ್ನು ಕೇವಲ ಟೆಸ್ಟ್ ಮತ್ತು ಏಕದಿನ ತಂಡಕ್ಕೆ ಮಾತ್ರ ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ಈ ಪ್ಲ್ಯಾನ್ ಮಾಡಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

ಮುಂದಿನ ಸುದ್ದಿ
Show comments