ಬಿಸಿಸಿಐ ಮುಂದಿನ ಟಾರ್ಗೆಟ್ ಕೋಚ್ ರಾಹುಲ್ ದ್ರಾವಿಡ್?

Webdunia
ಭಾನುವಾರ, 20 ನವೆಂಬರ್ 2022 (07:30 IST)
WD
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ಸೋಲು ಅನುಭವಿಸಿದ ಬಳಿಕ ಬಿಸಿಸಿಐ ತಂಡದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದೆ.

ಇದರ ಮೊದಲ ಹಂತವಾಗಿ ಆಯ್ಕೆ ಸಮಿತಿಯನ್ನೇ ತೆಗೆದು ಹಾಕಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಆಯ್ಕೆ ಸಮಿತಿಗೆ ಕತ್ತರಿ ಹಾಕಲಾಗಿದೆ.

ಇದೀಗ ವಿವಿಎಸ್ ಲಕ್ಷ್ಮಣ್ ರನ್ನು ಹಂಗಾಮಿ ಕೋಚ್ ಆಗಿ ಕೆಲವು ಸರಣಿಗಳಿಗೆ ಕಳುಹಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಕೋಚ್ ರಾಹುಲ್ ದ್ರಾವಿಡ್ ಬಿಸಿಸಿಐ ಟಾರ್ಗೆಟ್ ಎನ್ನಲಾಗಿದೆ. ದ್ರಾವಿಡ್ ರನ್ನು ಕೇವಲ ಟೆಸ್ಟ್ ಮತ್ತು ಏಕದಿನ ತಂಡಕ್ಕೆ ಮಾತ್ರ ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ಈ ಪ್ಲ್ಯಾನ್ ಮಾಡಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಮುಂದಿನ ಸುದ್ದಿ
Show comments