ರಾಹುಲ್ ದ್ರಾವಿಡ್ ಆಗ್ತಾರಾ ದ್ರೋಣಾಚಾರ್ಯ?!

Webdunia
ಶುಕ್ರವಾರ, 27 ಏಪ್ರಿಲ್ 2018 (08:50 IST)
ನವದೆಹಲಿ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರುಗಳನ್ನು ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಿಗೆ ಬಿಸಿಸಿಐ ನಾಮನಿರ್ದೇಶನ ಮಾಡಿದೆ.

ಭಾರತ ಎ ತಂಡದ ಕೋಚ್ ಆಗಿ ವಿಶ್ವಕಪ್ ಯಶಸ್ಸು ತಂದುಕೊಟ್ಟ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಮತ್ತು ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಇನ್ನು, ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಗೆ ಧ್ಯಾನ್ ಚಂದ್ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡುವಂತೆ ಹೆಸರು ಶಿಫಾರಸ್ಸು ಮಾಡಲಾಗಿದೆ. ಕೊಹ್ಲಿ ಹೆಸರನ್ನು ಇದು ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗುತ್ತಿದೆ.

ವಿಶೇಷವೆಂದರೆ ಕೆಲವು ವರ್ಷಗಳ ಸಂಪ್ರದಾಯ ಮೀರಿ ಬಿಸಿಸಿಐ ರಾಹುಲ್ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡುತ್ತಿದೆ. ಇದು ದ್ರಾವಿಡ್  ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments