Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಆಗ್ತಾರಾ ದ್ರೋಣಾಚಾರ್ಯ?!

Webdunia
ಶುಕ್ರವಾರ, 27 ಏಪ್ರಿಲ್ 2018 (08:50 IST)
ನವದೆಹಲಿ: ಭಾರತೀಯ ಕ್ರಿಕೆಟ್ ನ ವಾಲ್ ರಾಹುಲ್ ದ್ರಾವಿಡ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರುಗಳನ್ನು ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಿಗೆ ಬಿಸಿಸಿಐ ನಾಮನಿರ್ದೇಶನ ಮಾಡಿದೆ.

ಭಾರತ ಎ ತಂಡದ ಕೋಚ್ ಆಗಿ ವಿಶ್ವಕಪ್ ಯಶಸ್ಸು ತಂದುಕೊಟ್ಟ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಮತ್ತು ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಇನ್ನು, ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಗೆ ಧ್ಯಾನ್ ಚಂದ್ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡುವಂತೆ ಹೆಸರು ಶಿಫಾರಸ್ಸು ಮಾಡಲಾಗಿದೆ. ಕೊಹ್ಲಿ ಹೆಸರನ್ನು ಇದು ಎರಡನೇ ಬಾರಿಗೆ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗುತ್ತಿದೆ.

ವಿಶೇಷವೆಂದರೆ ಕೆಲವು ವರ್ಷಗಳ ಸಂಪ್ರದಾಯ ಮೀರಿ ಬಿಸಿಸಿಐ ರಾಹುಲ್ ದ್ರಾವಿಡ್ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡುತ್ತಿದೆ. ಇದು ದ್ರಾವಿಡ್  ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments