ಹಗಲು ರಾತ್ರಿ ಟೆಸ್ಟ್ ಪಂದ್ಯದಿಂದ ಟೆಸ್ಟ್ ಕ್ರಿಕೆಟ್ ಉದ್ದಾರವಾಗದು ಎಂದ ರಾಹುಲ್ ದ್ರಾವಿಡ್

Webdunia
ಬುಧವಾರ, 20 ನವೆಂಬರ್ 2019 (09:24 IST)
ಕೋಲ್ಕೊತ್ತಾ: ನವಂಬರ್ 22 ರಿಂದ ಈಡನ್ ಗಾರ್ಡನ್ ನಲ್ಲಿ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ಜೋರಾಗಿದ್ದರೆ, ಇತ್ತ ‘ವಾಲ್’ ರಾಹುಲ್ ದ್ರಾವಿಡ್ ಇದೊಂದರಿಂದಲೇ ಟೆಸ್ಟ್ ಕ್ರಿಕೆಟ್ ಉದ್ದಾರವಾಗದು ಎಂದಿದ್ದಾರೆ.


ಟೆಸ್ಟ್ ಕ್ರಿಕೆಟ್ ನತ್ತ ಜನರನ್ನು ಆಕರ್ಷಿಸಲು ಹಗಲು ರಾತ್ರಿ ಟೆಸ್ಟ್ ಪಂದ್ಯ ಉತ್ತಮ ವೇದಿಕೆಯಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ದ್ರಾವಿಡ್ ಇದೊಂದೇ ಸಾಕಾಗದು ಎಂದಿದ್ದಾರೆ.

ಟೆಸ್ಟ್ ಕ್ರಿಕೆಟ್ ಉದ್ದಾರ ಮಾಡಲು ಇದು ಒಂದು ದಾರಿಯಾಗಬಹುದಷ್ಟೇ. ಟೆಸ್ಟ್ ಕ್ರಿಕೆಟ್ ಉದ್ದಾರ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಪಿಂಕ್ ಬಾಲ್ ನಲ್ಲಿ ಡ್ಯೂ ಫ್ಯಾಕ್ಟರ್ ನಿಭಾಯಿಸಲು ಕಲಿಯಬೇಕು. ಹಾಗಿದ್ದರೆ ಮಾತ್ರ ಹೊನಲು ಬೆಳಕಿನ ಟೆಸ್ಟ್ ಯಶಸ್ವಿಯಾಗಲಿದೆ. ಅದಲ್ಲದೆ, ಮೈದಾನಕ್ಕೆ ಬರುವ ವೀಕ್ಷಕರಿಗೆ ಮೂಲಭೂತ ಸೌಕರ್ಯಗಳಾದ ನೀರು, ಆಹಾರ, ಸೂಕ್ತ ಟಾಯ್ಲೆಟ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆಯನ್ನೂ ಸರಿಯಾಗಿ ಒದಗಿಸಬೇಕು. ಇತ್ತೀಚೆಗೆ ಸುಲಭವಾಗಿ ನೆಟ್ ಸೌಲಭ್ಯ ಸಿಗುತ್ತಿದೆ. ಟಿವಿಯಲ್ಲಿ ಎಚ್ ಡಿ ಕ್ವಾಲಿಟಿಯಲ್ಲಿ ಅತ್ಯುತ್ತಮವಾಗಿ ಟೆಸ್ಟ್ ಕ್ರಿಕೆಟ್ ನ ದೃಶ್ಯಾವಳಿ ನೋಡಬಹುದು. ಹೀಗಾಗಿ ಜನರಿಗೆ ಮೈದಾನಕ್ಕೇ ಬಂದು ಪಂದ್ಯ ನೋಡಬೇಕಾಗಿಲ್ಲ’ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments