ಹಗಲು ರಾತ್ರಿ ಟೆಸ್ಟ್ ಪಂದ್ಯದಿಂದ ಟೆಸ್ಟ್ ಕ್ರಿಕೆಟ್ ಉದ್ದಾರವಾಗದು ಎಂದ ರಾಹುಲ್ ದ್ರಾವಿಡ್

Webdunia
ಬುಧವಾರ, 20 ನವೆಂಬರ್ 2019 (09:24 IST)
ಕೋಲ್ಕೊತ್ತಾ: ನವಂಬರ್ 22 ರಿಂದ ಈಡನ್ ಗಾರ್ಡನ್ ನಲ್ಲಿ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ಜೋರಾಗಿದ್ದರೆ, ಇತ್ತ ‘ವಾಲ್’ ರಾಹುಲ್ ದ್ರಾವಿಡ್ ಇದೊಂದರಿಂದಲೇ ಟೆಸ್ಟ್ ಕ್ರಿಕೆಟ್ ಉದ್ದಾರವಾಗದು ಎಂದಿದ್ದಾರೆ.


ಟೆಸ್ಟ್ ಕ್ರಿಕೆಟ್ ನತ್ತ ಜನರನ್ನು ಆಕರ್ಷಿಸಲು ಹಗಲು ರಾತ್ರಿ ಟೆಸ್ಟ್ ಪಂದ್ಯ ಉತ್ತಮ ವೇದಿಕೆಯಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ದ್ರಾವಿಡ್ ಇದೊಂದೇ ಸಾಕಾಗದು ಎಂದಿದ್ದಾರೆ.

ಟೆಸ್ಟ್ ಕ್ರಿಕೆಟ್ ಉದ್ದಾರ ಮಾಡಲು ಇದು ಒಂದು ದಾರಿಯಾಗಬಹುದಷ್ಟೇ. ಟೆಸ್ಟ್ ಕ್ರಿಕೆಟ್ ಉದ್ದಾರ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಪಿಂಕ್ ಬಾಲ್ ನಲ್ಲಿ ಡ್ಯೂ ಫ್ಯಾಕ್ಟರ್ ನಿಭಾಯಿಸಲು ಕಲಿಯಬೇಕು. ಹಾಗಿದ್ದರೆ ಮಾತ್ರ ಹೊನಲು ಬೆಳಕಿನ ಟೆಸ್ಟ್ ಯಶಸ್ವಿಯಾಗಲಿದೆ. ಅದಲ್ಲದೆ, ಮೈದಾನಕ್ಕೆ ಬರುವ ವೀಕ್ಷಕರಿಗೆ ಮೂಲಭೂತ ಸೌಕರ್ಯಗಳಾದ ನೀರು, ಆಹಾರ, ಸೂಕ್ತ ಟಾಯ್ಲೆಟ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆಯನ್ನೂ ಸರಿಯಾಗಿ ಒದಗಿಸಬೇಕು. ಇತ್ತೀಚೆಗೆ ಸುಲಭವಾಗಿ ನೆಟ್ ಸೌಲಭ್ಯ ಸಿಗುತ್ತಿದೆ. ಟಿವಿಯಲ್ಲಿ ಎಚ್ ಡಿ ಕ್ವಾಲಿಟಿಯಲ್ಲಿ ಅತ್ಯುತ್ತಮವಾಗಿ ಟೆಸ್ಟ್ ಕ್ರಿಕೆಟ್ ನ ದೃಶ್ಯಾವಳಿ ನೋಡಬಹುದು. ಹೀಗಾಗಿ ಜನರಿಗೆ ಮೈದಾನಕ್ಕೇ ಬಂದು ಪಂದ್ಯ ನೋಡಬೇಕಾಗಿಲ್ಲ’ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments