ಕ್ರಿಕೆಟಿಗರನ್ನು ಆಡುವ ಬಳಗದಿಂದ ಹೊರಗಿಡುವಾಗ ದ್ರಾವಿಡ್ ಏನು ಮಾಡ್ತಾರೆ ಗೊತ್ತಾ?

Webdunia
ಮಂಗಳವಾರ, 7 ಡಿಸೆಂಬರ್ 2021 (09:05 IST)
ಮುಂಬೈ: ಟೀಂ ಇಂಡಿಯಾದಂತಹ ಪ್ರತಿಭಾವಂತರ ತಂಡದಲ್ಲಿ ಅರ್ಹ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನ ನೀಡುವುದು ಟೀಂ ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವು. ಇಂತಹ ಸಂದರ್ಭದಲ್ಲಿ ದ್ರಾವಿಡ್ ಏನು ಮಾಡುತ್ತಾರೆ ಗೊತ್ತಾ?

ಮುಂಬೈ ಟೆಸ್ಟ್ ಗೆಲುವಿನ ಬಳಿಕ ತಮ್ಮ ತಂಡದ ಯುವ ಆಟಗಾರರಿಗೆ ಅವಕಾಶ ನೀಡುವುದು ಮತ್ತು ಹಿರಿಯರಿಗೆ ವಿಶ್ರಾಂತಿ ನೀಡುವುದರ ಬಗ್ಗೆ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ.

‘ತಂಡದಲ್ಲಿ ಇಷ್ಟೊಂದು ಪ್ರತಿಭಾವಂತರಿದ್ದಾರೆ ಎನ್ನುವುದು ಒಳ್ಳೆಯ ವಿಚಾರ. ಆಡುವ ಬಳಗವನ್ನು ಆಯ್ಕೆ ಮಾಡುವುದು ನಮಗೆ ಯಾವತ್ತೂ ಸಮಸ್ಯೆ ಎನಿಸಿಲ್ಲ. ಒಬ್ಬರಿಲ್ಲದೇ ಹೋದರೆ ಮತ್ತೊಬ್ಬ ಬ್ಯಾಕ್ ಅಪ್ ಆಟಗಾರರಿರುತ್ತಾರೆ. ಯಾವುದೇ ಆಟಗಾರರಿಗೆ ವಿಶ್ರಾಂತಿ ನೀಡುವಾಗ ಅವರೊಂದಿಗೆ ಯಾಕೆ ಹೊರಗಿಡುತ್ತಿದ್ದೇವೆ ಎಂದು ಸ್ಪಷ್ಟವಾಗಿ ಸಂವಹನ ನಡೆಸುವುದು ಮುಖ್ಯ. ಹಾಗಾಗಿ ನನಗೆ ಇದೊಂದು ತಲೆನೋವು ಎಂದು ಅನಿಸಿಯೇ ಇಲ್ಲ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಾಂಕ ಪಾಟೀಲ್ ಅಂದುಕೊಂಡಿದ್ದು ಆಗಲೇ ಇಲ್ಲ: ವಿಶ್ವಕಪ್ ನಿಂದಲೇ ಔಟ್

IPL 2027: ಐಪಿಎಲ್ 2027 ರ ಆರಂಭಿಕ ದಿನಾಂಕ ಪ್ರಕಟಿಸಿದ ಬಿಸಿಸಿಐ; ಇಲ್ಲಿದೆ ಸಂಪೂರ್ಣ ಅಪ್‌ಡೇಟ್ಸ್

ಲಾರ್ಡ್ಸ್ ನಲ್ಲಿ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡಬೇಕು ಎಂದಿದ್ದ ಶ್ರೇಯಾಂಕ ಪಾಟೀಲ್: ಇದೇನಾಗಿ ಹೋಯ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಸುಲಭ ಜಯ

ICC Women T20 WC: ಕ್ವೀನ್ ಎಂದು ಸುಮ್ನೇ ಹೇಳಲ್ಲ.. ಹರ್ಮನ್ ಪ್ರೀತ್ ಕೌರ್ ನ್ನೇ ಹಿಂದಿಕ್ಕಿದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments