ಕ್ರಿಕೆಟಿಗರನ್ನು ಆಡುವ ಬಳಗದಿಂದ ಹೊರಗಿಡುವಾಗ ದ್ರಾವಿಡ್ ಏನು ಮಾಡ್ತಾರೆ ಗೊತ್ತಾ?

Webdunia
ಮಂಗಳವಾರ, 7 ಡಿಸೆಂಬರ್ 2021 (09:05 IST)
ಮುಂಬೈ: ಟೀಂ ಇಂಡಿಯಾದಂತಹ ಪ್ರತಿಭಾವಂತರ ತಂಡದಲ್ಲಿ ಅರ್ಹ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನ ನೀಡುವುದು ಟೀಂ ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವು. ಇಂತಹ ಸಂದರ್ಭದಲ್ಲಿ ದ್ರಾವಿಡ್ ಏನು ಮಾಡುತ್ತಾರೆ ಗೊತ್ತಾ?

ಮುಂಬೈ ಟೆಸ್ಟ್ ಗೆಲುವಿನ ಬಳಿಕ ತಮ್ಮ ತಂಡದ ಯುವ ಆಟಗಾರರಿಗೆ ಅವಕಾಶ ನೀಡುವುದು ಮತ್ತು ಹಿರಿಯರಿಗೆ ವಿಶ್ರಾಂತಿ ನೀಡುವುದರ ಬಗ್ಗೆ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ.

‘ತಂಡದಲ್ಲಿ ಇಷ್ಟೊಂದು ಪ್ರತಿಭಾವಂತರಿದ್ದಾರೆ ಎನ್ನುವುದು ಒಳ್ಳೆಯ ವಿಚಾರ. ಆಡುವ ಬಳಗವನ್ನು ಆಯ್ಕೆ ಮಾಡುವುದು ನಮಗೆ ಯಾವತ್ತೂ ಸಮಸ್ಯೆ ಎನಿಸಿಲ್ಲ. ಒಬ್ಬರಿಲ್ಲದೇ ಹೋದರೆ ಮತ್ತೊಬ್ಬ ಬ್ಯಾಕ್ ಅಪ್ ಆಟಗಾರರಿರುತ್ತಾರೆ. ಯಾವುದೇ ಆಟಗಾರರಿಗೆ ವಿಶ್ರಾಂತಿ ನೀಡುವಾಗ ಅವರೊಂದಿಗೆ ಯಾಕೆ ಹೊರಗಿಡುತ್ತಿದ್ದೇವೆ ಎಂದು ಸ್ಪಷ್ಟವಾಗಿ ಸಂವಹನ ನಡೆಸುವುದು ಮುಖ್ಯ. ಹಾಗಾಗಿ ನನಗೆ ಇದೊಂದು ತಲೆನೋವು ಎಂದು ಅನಿಸಿಯೇ ಇಲ್ಲ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಟೂರ್ನಿಯಲ್ಲಿ ಮೊದಲ ಬಾರಿ ಆರ್‌ಸಿಬಿ ಆಲೌಟ್: ಅಗ್ರಸ್ಥಾನ ಅವಕಾಶವನ್ನು ಕೈಚೆಲ್ಲಿದ ರಜತ್‌ ಪಡೆ

ಡ್ರೆಸ್ಸಿಂಗ್ ರೂಂನಲ್ಲಿ ವೇಪ್ ಮಾಡಿದ ಆರ್‌ಆರ್ ನಾಯಕನಿಗೆ ಬಿತ್ತು ಭಾರೀ ದಂಡ

ಹಿಟ್ ಮ್ಯಾನ್ ರೋಹಿತ್ ಶರ್ಮಾ ಬರ್ತ್ ಡೇ ದಿನವೇ ಮುಂಬೈ ಇಂಡಿಯನ್ಸ್ ಗೆ ಎಂಥಾ ಗತಿ

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ನೋಡಿ ಮಕ್ಕಳಂತೆ ಕುಣಿದಾಡಿದ ವೆಂಕಟೇಶ್ ಪ್ರಸಾದ್ Video

IPL 2026: ಆರ್ ಸಿಬಿ ಇಂದು ಗುಜರಾತ್ ಸೋಲಿಸಿದರೆ ಜಾಕ್ ಪಾಟ್

ಮುಂದಿನ ಸುದ್ದಿ
Show comments