ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ದ್ರಾವಿಡ್ ಬಿಟ್ಟರೆ ಬೇರೆ ಯಾರೂ ಇಲ್ಲ!

Webdunia
ಗುರುವಾರ, 19 ಆಗಸ್ಟ್ 2021 (09:38 IST)
ಬೆಂಗಳೂರು: ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಬಿಸಿಸಿಐ ಇತ್ತೀಚೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಆಹ್ವಾನ ನೀಡಿತ್ತು. ಆದರೆ ಇದುವರೆಗೆ ಹಾಲಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಬಿಟ್ಟರೆ ಬೇರೆ ಯಾರೂ ಅರ್ಜಿ ಸಲ್ಲಿಸಿಲ್ಲ.


ಹೀಗಾಗಿ ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿರುವ ಕ್ರಿಕೆಟ್ ಪುನಶ್ಚೇತನ ಕೇಂದ್ರಕ್ಕೆ ದ್ರಾವಿಡ್ ಹಾಲಿ ಮುಖ್ಯಸ್ಥರಾಗಿದ್ದಾರೆ. ಈ ಮೊದಲು ಬಿಸಿಸಿಐ ಆಗಸ್ಟ್ 15 ರವರೆಗೆ ಹೊಸ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸಿತ್ತು.

ಆದರೆ ಇದುವರೆಗಾಗಿ ದ್ರಾವಿಡ್ ಪುನರಾಯ್ಕೆ ಬಯಸಿ ಅರ್ಜಿ ಸಲ್ಲಿಸಿದ್ದು ಬಿಟ್ಟರೆ ಬೇರೆ ಯಾರೂ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಮತ್ತಷ್ಟು ದಿನ ವಿಸ್ತರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಾಂಕ ಪಾಟೀಲ್ ಅಂದುಕೊಂಡಿದ್ದು ಆಗಲೇ ಇಲ್ಲ: ವಿಶ್ವಕಪ್ ನಿಂದಲೇ ಔಟ್

IPL 2027: ಐಪಿಎಲ್ 2027 ರ ಆರಂಭಿಕ ದಿನಾಂಕ ಪ್ರಕಟಿಸಿದ ಬಿಸಿಸಿಐ; ಇಲ್ಲಿದೆ ಸಂಪೂರ್ಣ ಅಪ್‌ಡೇಟ್ಸ್

ಲಾರ್ಡ್ಸ್ ನಲ್ಲಿ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡಬೇಕು ಎಂದಿದ್ದ ಶ್ರೇಯಾಂಕ ಪಾಟೀಲ್: ಇದೇನಾಗಿ ಹೋಯ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಸುಲಭ ಜಯ

ICC Women T20 WC: ಕ್ವೀನ್ ಎಂದು ಸುಮ್ನೇ ಹೇಳಲ್ಲ.. ಹರ್ಮನ್ ಪ್ರೀತ್ ಕೌರ್ ನ್ನೇ ಹಿಂದಿಕ್ಕಿದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments