Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಶ್ರೇಷ್ಠ ತಂಡವೇ? ರಾಹುಲ್ ದ್ರಾವಿಡ್ ಹೇಳಿದ್ದೇನು?

Webdunia
ಸೋಮವಾರ, 24 ಸೆಪ್ಟಂಬರ್ 2018 (09:24 IST)
ಮುಂಬೈ: ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಕಳೆದ 15 ವರ್ಷಗಳಲ್ಲಿ ಭಾರತ ಕಂಡಂತಹ ಅತ್ಯುತ್ತಮ ಕ್ರಿಕೆಟ್ ತಂಡವೇ? ಈ ಪ್ರಶ್ನೆಗೆ ಭಾರತ ಎ ತಂಡದ ಕೋಚ್ ಕೂಡಾ ಆಗಿರುವ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಉತ್ತರಿಸಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಭಾರತ 15 ವರ್ಷಗಳಲ್ಲೇ ಕಂಡ ಅತ್ಯುತ್ತಮ ತಂಡವಿದು ಎಂದು ಹೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ದ್ರಾವಿಡ್ ಅಭಿಪ್ರಾಯವೇನು?

‘ರವಿಶಾಸ್ತ್ರಿ ಕಾಮೆಂಟ್ ನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡವು. ಅವರ ಹೇಳಿಕೆ ಅವರು ಉದ್ದೇಶಿಸಿದ್ದಕ್ಕಿಂತ ಬೇರೆ ಅರ್ಥ ಪಡೆದುಕೊಂಡಿತು. ರವಿ ಆ ಅರ್ಥದಲ್ಲಿ ಹೇಳಿರಲಿಕ್ಕಿಲ್ಲ ಎಂಬುದು ನನ್ನ ಭಾವನೆ. ಆದರೆ ಸದ್ಯದ ಸನ್ನಿವೇಶದಲ್ಲಿ ಯಾವ ತಂಡ ಬೆಸ್ಟ್ ಎನ್ನುವುದು ಮುಖ್ಯವಲ್ಲ. ನಾವು ಇಂಗ್ಲೆಂಡ್ ಸರಣಿಯಿಂದ ಏನು ಕಲಿತೆವು ಎನ್ನುವುದು ಮುಖ್ಯ’ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

ಮುಂದಿನ ಸುದ್ದಿ
Show comments