Webdunia - Bharat's app for daily news and videos

Install App

ಐಪಿಎಲ್ ಗಿಂತ ಭಾರತದ ಎಳೆಯರ ತಂಡವೇ ಮುಖ್ಯ ಎಂದಿದ್ದರಂತೆ ರಾಹುಲ್ ದ್ರಾವಿಡ್!

Webdunia
ಭಾನುವಾರ, 24 ಜೂನ್ 2018 (08:33 IST)
ಮುಂಬೈ: ಕ್ರಿಕೆಟ್ ನ ಜಂಟಲ್ ಮೆನ್ ಗಳ ಪೈಕಿ ರಾಹುಲ್ ದ್ರಾವಿಡ್ ಅಗ್ರ ಸ್ಥಾನದಲ್ಲಿರುತ್ತಾರೆ. ಅವರು ಕ್ರಿಕೆಟ್ ನ ಏಳಿಗೆ ಬಗ್ಗೆ ಚಿಂತಿಸುತ್ತಾರೆಯೇ  ಹೊರತು ಲಾಭ ನಷ್ಟದ ಲೆಕ್ಕಾಚಾರ ಹಾಕುವುದಿಲ್ಲ ಎನ್ನುವುದು ಮತ್ತೆ ಬಯಲಾಗಿದೆ.

ಹಿಂದೆ ಐಪಿಎಲ್ ಅಥವಾ ರಾಷ್ಟ್ರೀಯ ತಂಡದ ನಡುವೆ ಒಂದನ್ನು ಆಯ್ಕೆ ಮಾಡಬೇಕಾಗಿ ಬಂದಾಗ ಸ್ವತಃ ದ್ರಾವಿಡ್ ನನಗೆ ಭಾರತ ಎ ತಂಡದ ಕೋಚಿಂಗ್ ಕೆಲಸವೇ ಸಾಕು. ಐಪಿಎಲ್ ಬೇಡ ಎಂದಿದ್ದರಂತೆ.

ಲೋಧಾ ಸಮಿತಿ ಶಿಫಾರಸ್ಸಿನಂತೆ ಕೋಚ್ ಗಳಾಗಿರುವವರು ಐಪಿಎಲ್ ನಲ್ಲೂ ಪಾಲ್ಗೊಳ್ಳುವಂತಿಲ್ಲ. ಹಾಗಾಗಿ ದ್ರಾವಿಡ್ ಗೆ ಹಣ ಕೊಡುವ ಐಪಿಎಲ್ ಅಥವಾ ಭಾರತ ತಂಡದ ನಡುವೆ ಆಯ್ಕೆ ಮಾಡಬೇಕಾಗಿ ಬಂತು. ಆದರೆ ದ್ರಾವಿಡ್ ನನಗೆ ಐಪಿಎಲ್ ಗಿಂತ ಭಾರತ ಎಂ ತಂಡವೇ ಮುಖ್ಯ ಎಂದರಂತೆ. ಹೀಗಂತ ಬಿಸಿಸಿಐನ ಆಡಳಿತಾಧಿಕಾರಿ ವಿನೋದ್ ರಾಯ್ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments