Webdunia - Bharat's app for daily news and videos

Install App

ಐಪಿಎಲ್ ಗಿಂತ ಭಾರತದ ಎಳೆಯರ ತಂಡವೇ ಮುಖ್ಯ ಎಂದಿದ್ದರಂತೆ ರಾಹುಲ್ ದ್ರಾವಿಡ್!

Webdunia
ಭಾನುವಾರ, 24 ಜೂನ್ 2018 (08:33 IST)
ಮುಂಬೈ: ಕ್ರಿಕೆಟ್ ನ ಜಂಟಲ್ ಮೆನ್ ಗಳ ಪೈಕಿ ರಾಹುಲ್ ದ್ರಾವಿಡ್ ಅಗ್ರ ಸ್ಥಾನದಲ್ಲಿರುತ್ತಾರೆ. ಅವರು ಕ್ರಿಕೆಟ್ ನ ಏಳಿಗೆ ಬಗ್ಗೆ ಚಿಂತಿಸುತ್ತಾರೆಯೇ  ಹೊರತು ಲಾಭ ನಷ್ಟದ ಲೆಕ್ಕಾಚಾರ ಹಾಕುವುದಿಲ್ಲ ಎನ್ನುವುದು ಮತ್ತೆ ಬಯಲಾಗಿದೆ.

ಹಿಂದೆ ಐಪಿಎಲ್ ಅಥವಾ ರಾಷ್ಟ್ರೀಯ ತಂಡದ ನಡುವೆ ಒಂದನ್ನು ಆಯ್ಕೆ ಮಾಡಬೇಕಾಗಿ ಬಂದಾಗ ಸ್ವತಃ ದ್ರಾವಿಡ್ ನನಗೆ ಭಾರತ ಎ ತಂಡದ ಕೋಚಿಂಗ್ ಕೆಲಸವೇ ಸಾಕು. ಐಪಿಎಲ್ ಬೇಡ ಎಂದಿದ್ದರಂತೆ.

ಲೋಧಾ ಸಮಿತಿ ಶಿಫಾರಸ್ಸಿನಂತೆ ಕೋಚ್ ಗಳಾಗಿರುವವರು ಐಪಿಎಲ್ ನಲ್ಲೂ ಪಾಲ್ಗೊಳ್ಳುವಂತಿಲ್ಲ. ಹಾಗಾಗಿ ದ್ರಾವಿಡ್ ಗೆ ಹಣ ಕೊಡುವ ಐಪಿಎಲ್ ಅಥವಾ ಭಾರತ ತಂಡದ ನಡುವೆ ಆಯ್ಕೆ ಮಾಡಬೇಕಾಗಿ ಬಂತು. ಆದರೆ ದ್ರಾವಿಡ್ ನನಗೆ ಐಪಿಎಲ್ ಗಿಂತ ಭಾರತ ಎಂ ತಂಡವೇ ಮುಖ್ಯ ಎಂದರಂತೆ. ಹೀಗಂತ ಬಿಸಿಸಿಐನ ಆಡಳಿತಾಧಿಕಾರಿ ವಿನೋದ್ ರಾಯ್ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments