ಕ್ರಿಕೆಟ್ ಬಿಟ್ಟು ರಾಹುಲ್ ದ್ರಾವಿಡ್ ಹೋಗಿದ್ದಾದರೂ ಎಲ್ಲಿಗೆ?

Webdunia
ಮಂಗಳವಾರ, 10 ಏಪ್ರಿಲ್ 2018 (09:11 IST)
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ವಾಲ್ ಖ್ಯಾತಿಯ ರಾಹುಲ್‍ ದ್ರಾವಿಡ್ ಕ್ರಿಕೆಟ್ ಬಿಟ್ಟು ಕೆಲ ಸಮಯ ಕುಟುಂಬದ ಜತೆ ಸಮಯ ಕಳೆದಿದ್ದಾರೆ.

ಕುಟುಂಬ ಸದಸ್ಯರ ಜತೆಗೆ ರಿಷಿಕೇಷಕ್ಕೆ ಬಂದ ದ್ರಾವಿಡ್ ಇಲ್ಲಿ ನಡೆಯುವ ಗಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕುಟುಂಬ ಸಮೇತ ಗಂಗಾ ಆರತಿ ಮಾಡಿದ ದ್ರಾವಿಡ್ ನಂತರ ಸ್ವಾಮಿ ಚಿದಾನಂದ ಸರಸ್ವತಿ ಅವರನ್ನು ಭೇಟಿಯಾದರು.

ಅಂಡರ್ 19 ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಐಪಿಎಲ್ ನಿಂದಾಗಿ ಕೊಂಚ ಬಿಡುವಿನ ಸಮಯ ಕಳೆಯುತ್ತಿದ್ದಾರೆ. ತಮ್ಮ ಪತ್ನಿ ಮಕ್ಕಳೊಂದಿಗೆ ಅವರು ಈ ವೇಳೆಯನ್ನು ಚೆನ್ನಾಗಿಯೇ ಸದುಪಯೋಗಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments