Webdunia - Bharat's app for daily news and videos

Install App

ದ್ರಾವಿಡ್ ಕೋಚ್ ಆದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Webdunia
ಶುಕ್ರವಾರ, 12 ನವೆಂಬರ್ 2021 (08:55 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಹೊಸದಾಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ತಂಡ ಕೂಡಿಕೊಳ್ಳುವ ಮೊದಲೇ ಆಟಗಾರರಿಗಿದ್ದ ದೊಡ್ಡ ತಲೆನೋವು ನಿವಾರಿಸಲು ಮುಂದಾಗಿದ್ದಾರೆ.

ಇತ್ತೀಚೆಗೆ ಬಯೋ ಬಬಲ್ ವಾತಾವರಣದಿಂದಾಗಿ ಆಟಗಾರರು ಸಾಕಷ್ಟು ಮಾನಸಿಕವಾಗಿ ಬಳಲುತ್ತಿದ್ದಾರೆ. ಇದು ಪಂದ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ಆಟಗಾರರ ಕೆಲಸದೊತ್ತಡ ಕಡಿಮೆ ಮಾಡಲು ದ್ರಾವಿಡ್ ಬಿಸಿಸಿಐ ಮುಂದೆ ಹೊಸ ಪ್ರಸ್ತಾಪವಿಟ್ಟಿದ್ದಾರೆ.

ಆಟಗಾರರ ಒತ್ತಡ ಕಡಿಮೆ ಮಾಡಲು ಕೆಲವರಿಗೆ ಆಗಾಗ ವಿಶ್ರಾಂತಿ ನೀಡಿ ರೊಟೇಷನ್ ಪದ್ಧತಿಯಲ್ಲಿ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವುದು. ಇದರಿಂದ ಆಟಗಾರರಿಗೆ ಆಗಾಗ ಬ್ರೇಕ್ ಸಿಗುತ್ತದೆ. ಹೊಸದಾಗಿ ಇನ್ನಷ್ಟು ಯುವ ಆಟಗಾರರಿಗೂ ಅವಕಾಶ ಸಿಕ್ಕಂತಾಗುತ್ತದೆ. ಅದರ ಪರಿಣಾಮವೇ ನ್ಯೂಜಿಲೆಂಡ್ ಸರಣಿಗೆ ಪ್ರಮುಖರಿಗೆ ವಿಶ್ರಾಂತಿ ನೀಡಿರುವುದು. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ರೊಟೇಷನ್ ಪದ್ಧತಿ ಜಾರಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments