ದ್ರಾವಿಡ್ ಕೋಚ್ ಆದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Webdunia
ಶುಕ್ರವಾರ, 12 ನವೆಂಬರ್ 2021 (08:55 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಹೊಸದಾಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ತಂಡ ಕೂಡಿಕೊಳ್ಳುವ ಮೊದಲೇ ಆಟಗಾರರಿಗಿದ್ದ ದೊಡ್ಡ ತಲೆನೋವು ನಿವಾರಿಸಲು ಮುಂದಾಗಿದ್ದಾರೆ.

ಇತ್ತೀಚೆಗೆ ಬಯೋ ಬಬಲ್ ವಾತಾವರಣದಿಂದಾಗಿ ಆಟಗಾರರು ಸಾಕಷ್ಟು ಮಾನಸಿಕವಾಗಿ ಬಳಲುತ್ತಿದ್ದಾರೆ. ಇದು ಪಂದ್ಯದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ಆಟಗಾರರ ಕೆಲಸದೊತ್ತಡ ಕಡಿಮೆ ಮಾಡಲು ದ್ರಾವಿಡ್ ಬಿಸಿಸಿಐ ಮುಂದೆ ಹೊಸ ಪ್ರಸ್ತಾಪವಿಟ್ಟಿದ್ದಾರೆ.

ಆಟಗಾರರ ಒತ್ತಡ ಕಡಿಮೆ ಮಾಡಲು ಕೆಲವರಿಗೆ ಆಗಾಗ ವಿಶ್ರಾಂತಿ ನೀಡಿ ರೊಟೇಷನ್ ಪದ್ಧತಿಯಲ್ಲಿ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡುವುದು. ಇದರಿಂದ ಆಟಗಾರರಿಗೆ ಆಗಾಗ ಬ್ರೇಕ್ ಸಿಗುತ್ತದೆ. ಹೊಸದಾಗಿ ಇನ್ನಷ್ಟು ಯುವ ಆಟಗಾರರಿಗೂ ಅವಕಾಶ ಸಿಕ್ಕಂತಾಗುತ್ತದೆ. ಅದರ ಪರಿಣಾಮವೇ ನ್ಯೂಜಿಲೆಂಡ್ ಸರಣಿಗೆ ಪ್ರಮುಖರಿಗೆ ವಿಶ್ರಾಂತಿ ನೀಡಿರುವುದು. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ರೊಟೇಷನ್ ಪದ್ಧತಿ ಜಾರಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮದುವೆ ಬೆನ್ನಲ್ಲೇ ಐಪಿಎಲ್‌ನಲ್ಲಿ ಹೊಸ ಇನಿಂಗ್ಸ್‌ಗೆ ಮುಂದಾದ ತೆಂಡೂಲ್ಕರ್‌ ಪುತ್ರ: ಪಂತ್‌ ಕೈಯಲ್ಲಿ ಅರ್ಜುನ್‌ ಭವಿಷ್ಯ

ಟಿ20 ವಿಶ್ವಕಪ್‌ ತಂಡದಿಂದ ಹೊರಬಿದ್ದಿದ್ದ ಶುಭಮನ್‌ ಗಿಲ್‌, ಶ್ರೇಯಸ್‌ಗೆ ಇಂದು ಕಠಿಣ ಅಗ್ನಿಪರೀಕ್ಷೆ

Video: ಚಿನ್ನಸ್ವಾಮಿಯಲ್ಲಿ ಪಂದ್ಯದ ವೇಳೆ 50 ಮೊಬೈಲ್‌ ಮಿಸ್ಸಿಂಗ್‌: ಫೋನ್‌ ಕಳೆದುಕೊಂಡ ಮಹಿಳೆಯಿಂದ ಎಚ್ಚರಿಕೆ

ಕೆಕೆಆರ್ ಅಭಿಮಾನಿಗೆ ಮುಂಬೈ ಫ್ಯಾನ್‌ನಿಂದ ಪ್ರೇಮ ನಿವೇದನೆ: ಮುಂದೇನಾಯ್ತು ಗೊತ್ತಾ, ಇಲ್ಲಿದೆ Video

ಟೀಂ ಮೀಟಿಂಗ್ ನಲ್ಲಿ ಪಾಲ್ಗೊಳ್ಳಲ್ಲ, ಆರಂಭಿಕ ಪಂದ್ಯಗಳನ್ನು ಆಡಲ್ಲ: ಧೋನಿ ಕತೆಯೇನು

ಮುಂದಿನ ಸುದ್ದಿ
Show comments